AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​

ದರ್ಶನ್​ ಜತೆಗಿನ ಫ್ರೆಂಡ್​ಶಿಪ್​ ಬಗ್ಗೆಯೂ ಗಂಗಾಧರ್​ ಮಾತನಾಡಿದ್ದಾರೆ. ‘ದರ್ಶನ್​​ ಯಾವಾಗ ಮೈಸೂರಿಗೆ ಬಂದ್ರೂ ನನಗೆ ಕರೆ ಮಾಡುತ್ತಾರೆ. ನನಗೆ ಕರೆ ಮಾಡಿಯೇ ದರ್ಶನ್ ಊಟ ಆರ್ಡರ್​ ಮಾಡುತ್ತಾರೆ’ ಎಂದಿದ್ದಾರೆ ಅವರು.

ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​
ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​
TV9 Web
| Edited By: |

Updated on: Jul 16, 2021 | 4:33 PM

Share

‘ಸಂದೇಶ್​ ದಿ ಪ್ರಿನ್ಸ್​ ಹೋಟೆಲ್’ ಸಿಬ್ಬಂದಿ ಗಂಗಾಧರ್ ಮೇಲೆ ನಟ ದರ್ಶನ್​ ಹಲ್ಲೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್​ ಅವರು ಮಾಡಿದ್ದರು. ಅಲ್ಲದೆ, ಗಂಗಾಧರ್​ ದಲಿತ ಎಂದು ಕೂಡ ಹೇಳಿದ್ದರು. ಈ ಪ್ರಕರಣದ ಬಗ್ಗೆ ಸ್ವತಃ ಗಂಗಾಧರ್​ ಅವರೇ ಮಾತನಾಡಿದ್ದು, ಸ್ಫೋಟಕ ತಿರುವು​ ನೀಡಿದ್ದಾರೆ.

ಹೋಟೆಲ್​ನಲ್ಲಿ ಗಲಾಟೆ ಆಗಿದೆ. ಗಂಗಾಧರ್​ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಇಂದ್ರಜಿತ್​ ಆರೋಪವಾಗಿತ್ತು. ಆದರೆ, ಈ ಹೇಳಿಕೆ ಸುಳ್ಳು ಎಂದಿದ್ದಾರೆ ಗಂಗಾಧರ್​. ‘ಅಂದು ಯಾವುದೇ ಜಗಳ ನಡೆದಿಲ್ಲ. ಊಟ ತರುವುದು ಸ್ವಲ್ಪ ತಡವಾಗಿತ್ತು. ಹೀಗಾಗಿ ನಟ ದರ್ಶನ್​​​ ಸ್ವಲ್ಪ ಱಷ್ ಆಗಿ ಮಾತಾಡಿದ್ರು ಅಷ್ಟೇ. ಘಟನೆ ಬಳಿಕ ಪೊರಕೆ ತಂದವರು ಯಾರೆಂದು ಗೊತ್ತಿಲ್ಲ. ನನಗೆ ಮದುವೆ ಆಗಿಲ್ಲ. ನಾನು ಸ್ಟಿಲ್​ ಬ್ಯಾಚುಲರ್’ ಎಂದು ಹೇಳುವ ಮೂಲಕ ದರ್ಶನ್​ ಮೇಲಿದ್ದ ಆರೋಪವನ್ನು ಗಂಗಾಧರ್​ ಅಲ್ಲಗಳೆದಿದ್ದಾರೆ.

​​ಇನ್ನು ಗಂಗಾಧರ್​ ದಲಿತ. ದಲಿತರ ಮೇಲೆ ಹಲ್ಲೆಯಾಗಿದೆ ಎಂದು ಇಂದ್ರಜಿತ್​ ಆರೋಪಿಸಿದ್ದರು. ಈ ಬಗ್ಗೆ ಮಾತನಾಡಿರುವ ಗಂಗಾಧರ್​, ‘ನಾವು ದಲಿತರಲ್ಲ, ನಾವು ನಾಯರ್’ ಎಂದಿದ್ದಾರೆ. ಈ ಮೂಲಕ ಇಂದ್ರಜಿತ್​ ಹೇಳಿಕೆ ಸುಳ್ಳು ಎಂಬುದನ್ನು ಸಾಬೀತು ಮಾಡಿದ್ದಾರೆ.

ದರ್ಶನ್​ ಜತೆಗಿನ ಫ್ರೆಂಡ್​ಶಿಪ್​ ಬಗ್ಗೆಯೂ ಗಂಗಾಧರ್​ ಮಾತನಾಡಿದ್ದಾರೆ. ‘ದರ್ಶನ್​​ ಯಾವಾಗ ಮೈಸೂರಿಗೆ ಬಂದ್ರೂ ನನಗೆ ಕರೆ ಮಾಡುತ್ತಾರೆ. ನನಗೆ ಕರೆ ಮಾಡಿಯೇ ದರ್ಶನ್ ಊಟ ಆರ್ಡರ್​ ಮಾಡುತ್ತಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ದರ್ಶನ್​ ಹಲ್ಲೆ ಪ್ರಕರಣ: ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿ ಗಂಗಾಧರ್​ ಹೇಳಿಕೆ ಪಡೆದ ಪೊಲೀಸರು

‘ದಲಿತನಲ್ಲ, ನಾನು ಬ್ರಾಹ್ಮಣ’: ದರ್ಶನ್​ ಹಲ್ಲೆ ಪ್ರಕರಣದ ತನಿಖೆ ವೇಳೆ ಗಂಗಾಧರ್​ ಹೇಳಿಕೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?