AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​

ದರ್ಶನ್​ ಜತೆಗಿನ ಫ್ರೆಂಡ್​ಶಿಪ್​ ಬಗ್ಗೆಯೂ ಗಂಗಾಧರ್​ ಮಾತನಾಡಿದ್ದಾರೆ. ‘ದರ್ಶನ್​​ ಯಾವಾಗ ಮೈಸೂರಿಗೆ ಬಂದ್ರೂ ನನಗೆ ಕರೆ ಮಾಡುತ್ತಾರೆ. ನನಗೆ ಕರೆ ಮಾಡಿಯೇ ದರ್ಶನ್ ಊಟ ಆರ್ಡರ್​ ಮಾಡುತ್ತಾರೆ’ ಎಂದಿದ್ದಾರೆ ಅವರು.

ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​
ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​
TV9 Web
| Edited By: |

Updated on: Jul 16, 2021 | 4:33 PM

Share

‘ಸಂದೇಶ್​ ದಿ ಪ್ರಿನ್ಸ್​ ಹೋಟೆಲ್’ ಸಿಬ್ಬಂದಿ ಗಂಗಾಧರ್ ಮೇಲೆ ನಟ ದರ್ಶನ್​ ಹಲ್ಲೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್​ ಅವರು ಮಾಡಿದ್ದರು. ಅಲ್ಲದೆ, ಗಂಗಾಧರ್​ ದಲಿತ ಎಂದು ಕೂಡ ಹೇಳಿದ್ದರು. ಈ ಪ್ರಕರಣದ ಬಗ್ಗೆ ಸ್ವತಃ ಗಂಗಾಧರ್​ ಅವರೇ ಮಾತನಾಡಿದ್ದು, ಸ್ಫೋಟಕ ತಿರುವು​ ನೀಡಿದ್ದಾರೆ.

ಹೋಟೆಲ್​ನಲ್ಲಿ ಗಲಾಟೆ ಆಗಿದೆ. ಗಂಗಾಧರ್​ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಇಂದ್ರಜಿತ್​ ಆರೋಪವಾಗಿತ್ತು. ಆದರೆ, ಈ ಹೇಳಿಕೆ ಸುಳ್ಳು ಎಂದಿದ್ದಾರೆ ಗಂಗಾಧರ್​. ‘ಅಂದು ಯಾವುದೇ ಜಗಳ ನಡೆದಿಲ್ಲ. ಊಟ ತರುವುದು ಸ್ವಲ್ಪ ತಡವಾಗಿತ್ತು. ಹೀಗಾಗಿ ನಟ ದರ್ಶನ್​​​ ಸ್ವಲ್ಪ ಱಷ್ ಆಗಿ ಮಾತಾಡಿದ್ರು ಅಷ್ಟೇ. ಘಟನೆ ಬಳಿಕ ಪೊರಕೆ ತಂದವರು ಯಾರೆಂದು ಗೊತ್ತಿಲ್ಲ. ನನಗೆ ಮದುವೆ ಆಗಿಲ್ಲ. ನಾನು ಸ್ಟಿಲ್​ ಬ್ಯಾಚುಲರ್’ ಎಂದು ಹೇಳುವ ಮೂಲಕ ದರ್ಶನ್​ ಮೇಲಿದ್ದ ಆರೋಪವನ್ನು ಗಂಗಾಧರ್​ ಅಲ್ಲಗಳೆದಿದ್ದಾರೆ.

​​ಇನ್ನು ಗಂಗಾಧರ್​ ದಲಿತ. ದಲಿತರ ಮೇಲೆ ಹಲ್ಲೆಯಾಗಿದೆ ಎಂದು ಇಂದ್ರಜಿತ್​ ಆರೋಪಿಸಿದ್ದರು. ಈ ಬಗ್ಗೆ ಮಾತನಾಡಿರುವ ಗಂಗಾಧರ್​, ‘ನಾವು ದಲಿತರಲ್ಲ, ನಾವು ನಾಯರ್’ ಎಂದಿದ್ದಾರೆ. ಈ ಮೂಲಕ ಇಂದ್ರಜಿತ್​ ಹೇಳಿಕೆ ಸುಳ್ಳು ಎಂಬುದನ್ನು ಸಾಬೀತು ಮಾಡಿದ್ದಾರೆ.

ದರ್ಶನ್​ ಜತೆಗಿನ ಫ್ರೆಂಡ್​ಶಿಪ್​ ಬಗ್ಗೆಯೂ ಗಂಗಾಧರ್​ ಮಾತನಾಡಿದ್ದಾರೆ. ‘ದರ್ಶನ್​​ ಯಾವಾಗ ಮೈಸೂರಿಗೆ ಬಂದ್ರೂ ನನಗೆ ಕರೆ ಮಾಡುತ್ತಾರೆ. ನನಗೆ ಕರೆ ಮಾಡಿಯೇ ದರ್ಶನ್ ಊಟ ಆರ್ಡರ್​ ಮಾಡುತ್ತಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ದರ್ಶನ್​ ಹಲ್ಲೆ ಪ್ರಕರಣ: ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿ ಗಂಗಾಧರ್​ ಹೇಳಿಕೆ ಪಡೆದ ಪೊಲೀಸರು

‘ದಲಿತನಲ್ಲ, ನಾನು ಬ್ರಾಹ್ಮಣ’: ದರ್ಶನ್​ ಹಲ್ಲೆ ಪ್ರಕರಣದ ತನಿಖೆ ವೇಳೆ ಗಂಗಾಧರ್​ ಹೇಳಿಕೆ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ