AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​

ದರ್ಶನ್​ ಜತೆಗಿನ ಫ್ರೆಂಡ್​ಶಿಪ್​ ಬಗ್ಗೆಯೂ ಗಂಗಾಧರ್​ ಮಾತನಾಡಿದ್ದಾರೆ. ‘ದರ್ಶನ್​​ ಯಾವಾಗ ಮೈಸೂರಿಗೆ ಬಂದ್ರೂ ನನಗೆ ಕರೆ ಮಾಡುತ್ತಾರೆ. ನನಗೆ ಕರೆ ಮಾಡಿಯೇ ದರ್ಶನ್ ಊಟ ಆರ್ಡರ್​ ಮಾಡುತ್ತಾರೆ’ ಎಂದಿದ್ದಾರೆ ಅವರು.

ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​
ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​
TV9 Web
| Edited By: |

Updated on: Jul 16, 2021 | 4:33 PM

Share

‘ಸಂದೇಶ್​ ದಿ ಪ್ರಿನ್ಸ್​ ಹೋಟೆಲ್’ ಸಿಬ್ಬಂದಿ ಗಂಗಾಧರ್ ಮೇಲೆ ನಟ ದರ್ಶನ್​ ಹಲ್ಲೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್​ ಅವರು ಮಾಡಿದ್ದರು. ಅಲ್ಲದೆ, ಗಂಗಾಧರ್​ ದಲಿತ ಎಂದು ಕೂಡ ಹೇಳಿದ್ದರು. ಈ ಪ್ರಕರಣದ ಬಗ್ಗೆ ಸ್ವತಃ ಗಂಗಾಧರ್​ ಅವರೇ ಮಾತನಾಡಿದ್ದು, ಸ್ಫೋಟಕ ತಿರುವು​ ನೀಡಿದ್ದಾರೆ.

ಹೋಟೆಲ್​ನಲ್ಲಿ ಗಲಾಟೆ ಆಗಿದೆ. ಗಂಗಾಧರ್​ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಇಂದ್ರಜಿತ್​ ಆರೋಪವಾಗಿತ್ತು. ಆದರೆ, ಈ ಹೇಳಿಕೆ ಸುಳ್ಳು ಎಂದಿದ್ದಾರೆ ಗಂಗಾಧರ್​. ‘ಅಂದು ಯಾವುದೇ ಜಗಳ ನಡೆದಿಲ್ಲ. ಊಟ ತರುವುದು ಸ್ವಲ್ಪ ತಡವಾಗಿತ್ತು. ಹೀಗಾಗಿ ನಟ ದರ್ಶನ್​​​ ಸ್ವಲ್ಪ ಱಷ್ ಆಗಿ ಮಾತಾಡಿದ್ರು ಅಷ್ಟೇ. ಘಟನೆ ಬಳಿಕ ಪೊರಕೆ ತಂದವರು ಯಾರೆಂದು ಗೊತ್ತಿಲ್ಲ. ನನಗೆ ಮದುವೆ ಆಗಿಲ್ಲ. ನಾನು ಸ್ಟಿಲ್​ ಬ್ಯಾಚುಲರ್’ ಎಂದು ಹೇಳುವ ಮೂಲಕ ದರ್ಶನ್​ ಮೇಲಿದ್ದ ಆರೋಪವನ್ನು ಗಂಗಾಧರ್​ ಅಲ್ಲಗಳೆದಿದ್ದಾರೆ.

​​ಇನ್ನು ಗಂಗಾಧರ್​ ದಲಿತ. ದಲಿತರ ಮೇಲೆ ಹಲ್ಲೆಯಾಗಿದೆ ಎಂದು ಇಂದ್ರಜಿತ್​ ಆರೋಪಿಸಿದ್ದರು. ಈ ಬಗ್ಗೆ ಮಾತನಾಡಿರುವ ಗಂಗಾಧರ್​, ‘ನಾವು ದಲಿತರಲ್ಲ, ನಾವು ನಾಯರ್’ ಎಂದಿದ್ದಾರೆ. ಈ ಮೂಲಕ ಇಂದ್ರಜಿತ್​ ಹೇಳಿಕೆ ಸುಳ್ಳು ಎಂಬುದನ್ನು ಸಾಬೀತು ಮಾಡಿದ್ದಾರೆ.

ದರ್ಶನ್​ ಜತೆಗಿನ ಫ್ರೆಂಡ್​ಶಿಪ್​ ಬಗ್ಗೆಯೂ ಗಂಗಾಧರ್​ ಮಾತನಾಡಿದ್ದಾರೆ. ‘ದರ್ಶನ್​​ ಯಾವಾಗ ಮೈಸೂರಿಗೆ ಬಂದ್ರೂ ನನಗೆ ಕರೆ ಮಾಡುತ್ತಾರೆ. ನನಗೆ ಕರೆ ಮಾಡಿಯೇ ದರ್ಶನ್ ಊಟ ಆರ್ಡರ್​ ಮಾಡುತ್ತಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ದರ್ಶನ್​ ಹಲ್ಲೆ ಪ್ರಕರಣ: ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿ ಗಂಗಾಧರ್​ ಹೇಳಿಕೆ ಪಡೆದ ಪೊಲೀಸರು

‘ದಲಿತನಲ್ಲ, ನಾನು ಬ್ರಾಹ್ಮಣ’: ದರ್ಶನ್​ ಹಲ್ಲೆ ಪ್ರಕರಣದ ತನಿಖೆ ವೇಳೆ ಗಂಗಾಧರ್​ ಹೇಳಿಕೆ

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ