Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​

ದರ್ಶನ್​ ಜತೆಗಿನ ಫ್ರೆಂಡ್​ಶಿಪ್​ ಬಗ್ಗೆಯೂ ಗಂಗಾಧರ್​ ಮಾತನಾಡಿದ್ದಾರೆ. ‘ದರ್ಶನ್​​ ಯಾವಾಗ ಮೈಸೂರಿಗೆ ಬಂದ್ರೂ ನನಗೆ ಕರೆ ಮಾಡುತ್ತಾರೆ. ನನಗೆ ಕರೆ ಮಾಡಿಯೇ ದರ್ಶನ್ ಊಟ ಆರ್ಡರ್​ ಮಾಡುತ್ತಾರೆ’ ಎಂದಿದ್ದಾರೆ ಅವರು.

ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​
ದರ್ಶನ್​ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ತಿರುವು; ಅಂದು ಯಾವುದೇ ಜಗಳ ನಡೆದೇ ಇಲ್ಲ ಎಂದ ಗಂಗಾಧರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 16, 2021 | 4:33 PM

‘ಸಂದೇಶ್​ ದಿ ಪ್ರಿನ್ಸ್​ ಹೋಟೆಲ್’ ಸಿಬ್ಬಂದಿ ಗಂಗಾಧರ್ ಮೇಲೆ ನಟ ದರ್ಶನ್​ ಹಲ್ಲೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪವನ್ನು ನಿರ್ದೇಶಕ ಇಂದ್ರಜಿತ್ ಲಂಕೇಶ್​ ಅವರು ಮಾಡಿದ್ದರು. ಅಲ್ಲದೆ, ಗಂಗಾಧರ್​ ದಲಿತ ಎಂದು ಕೂಡ ಹೇಳಿದ್ದರು. ಈ ಪ್ರಕರಣದ ಬಗ್ಗೆ ಸ್ವತಃ ಗಂಗಾಧರ್​ ಅವರೇ ಮಾತನಾಡಿದ್ದು, ಸ್ಫೋಟಕ ತಿರುವು​ ನೀಡಿದ್ದಾರೆ.

ಹೋಟೆಲ್​ನಲ್ಲಿ ಗಲಾಟೆ ಆಗಿದೆ. ಗಂಗಾಧರ್​ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಇಂದ್ರಜಿತ್​ ಆರೋಪವಾಗಿತ್ತು. ಆದರೆ, ಈ ಹೇಳಿಕೆ ಸುಳ್ಳು ಎಂದಿದ್ದಾರೆ ಗಂಗಾಧರ್​. ‘ಅಂದು ಯಾವುದೇ ಜಗಳ ನಡೆದಿಲ್ಲ. ಊಟ ತರುವುದು ಸ್ವಲ್ಪ ತಡವಾಗಿತ್ತು. ಹೀಗಾಗಿ ನಟ ದರ್ಶನ್​​​ ಸ್ವಲ್ಪ ಱಷ್ ಆಗಿ ಮಾತಾಡಿದ್ರು ಅಷ್ಟೇ. ಘಟನೆ ಬಳಿಕ ಪೊರಕೆ ತಂದವರು ಯಾರೆಂದು ಗೊತ್ತಿಲ್ಲ. ನನಗೆ ಮದುವೆ ಆಗಿಲ್ಲ. ನಾನು ಸ್ಟಿಲ್​ ಬ್ಯಾಚುಲರ್’ ಎಂದು ಹೇಳುವ ಮೂಲಕ ದರ್ಶನ್​ ಮೇಲಿದ್ದ ಆರೋಪವನ್ನು ಗಂಗಾಧರ್​ ಅಲ್ಲಗಳೆದಿದ್ದಾರೆ.

​​ಇನ್ನು ಗಂಗಾಧರ್​ ದಲಿತ. ದಲಿತರ ಮೇಲೆ ಹಲ್ಲೆಯಾಗಿದೆ ಎಂದು ಇಂದ್ರಜಿತ್​ ಆರೋಪಿಸಿದ್ದರು. ಈ ಬಗ್ಗೆ ಮಾತನಾಡಿರುವ ಗಂಗಾಧರ್​, ‘ನಾವು ದಲಿತರಲ್ಲ, ನಾವು ನಾಯರ್’ ಎಂದಿದ್ದಾರೆ. ಈ ಮೂಲಕ ಇಂದ್ರಜಿತ್​ ಹೇಳಿಕೆ ಸುಳ್ಳು ಎಂಬುದನ್ನು ಸಾಬೀತು ಮಾಡಿದ್ದಾರೆ.

ದರ್ಶನ್​ ಜತೆಗಿನ ಫ್ರೆಂಡ್​ಶಿಪ್​ ಬಗ್ಗೆಯೂ ಗಂಗಾಧರ್​ ಮಾತನಾಡಿದ್ದಾರೆ. ‘ದರ್ಶನ್​​ ಯಾವಾಗ ಮೈಸೂರಿಗೆ ಬಂದ್ರೂ ನನಗೆ ಕರೆ ಮಾಡುತ್ತಾರೆ. ನನಗೆ ಕರೆ ಮಾಡಿಯೇ ದರ್ಶನ್ ಊಟ ಆರ್ಡರ್​ ಮಾಡುತ್ತಾರೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ದರ್ಶನ್​ ಹಲ್ಲೆ ಪ್ರಕರಣ: ‘ಸಂದೇಶ್​ ದಿ ಪ್ರಿನ್ಸ್​’ ಹೋಟೆಲ್​ನಲ್ಲಿ ಗಂಗಾಧರ್​ ಹೇಳಿಕೆ ಪಡೆದ ಪೊಲೀಸರು

‘ದಲಿತನಲ್ಲ, ನಾನು ಬ್ರಾಹ್ಮಣ’: ದರ್ಶನ್​ ಹಲ್ಲೆ ಪ್ರಕರಣದ ತನಿಖೆ ವೇಳೆ ಗಂಗಾಧರ್​ ಹೇಳಿಕೆ

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್