‘ದರ್ಶನ್ ಮತ್ತು ನಾನು ಬಾಲ್ಯದ ಸ್ನೇಹಿತರು. ಅವರು ಕನ್ನಡ ಚಿತ್ರರಂಗದ ಹೆಮ್ಮೆ’
ಇಂದು (ಜೂನ್ 27) ‘ಕಲಾನಿಧಿ’ ಪ್ರಸಾರವಾಗುತ್ತಿದೆ. ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಗಾಯಕ ವಿಜಯ್ ಪ್ರಕಾಶ್ ನೇತೃತ್ವದ ತಂಡ ‘ಕಲಾನಿಧಿ’ ಕಾರ್ಯಕ್ರಮದ ಮೂಲಕ ಅವರು ಕಲಾವಿದರ ಸಹಾಯಕ್ಕೆ ನಿಂತಿದ್ದಾರೆ. ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹಾಗೂ ಸಂಸದ ತೇಜಸ್ವಿ ಸೂರ್ಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆದಿದೆ. ಇಂದು (ಜೂನ್ 27) ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ವಿಜಯ್ ಪ್ರಕಾಶ್, ಸೋನು ನಿಗಮ್, ರಘು ದೀಕ್ಷಿತ್, ಗುರುಕಿರಣ್, ವಿದ್ಯಾಭೂಷಣ್, ಅರ್ಜುನ್ ಜನ್ಯ, ಸಂಜಿತ್ ಹೆಗ್ಡೆ ಸೇರಿ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಇದರ ಬಗ್ಗೆ ಮಾತನಾಡೋಕೆ ಟಿವಿ9 ಕನ್ನಡ ಡಿಜಿಟಲ್ ಜತೆಗೆ ವಿಜಯ್ ಪ್ರಕಾಶ್ ವಿಶೇಷವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ದರ್ಶನ್ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಿದ್ದು ಯಾವಾಗ? ದರ್ಶನ್ ಫ್ಯಾನ್ಸ್ ಬಳಗ ಹೇಗಿದೆ ಎಂಬ ಬಗ್ಗೆ ಅವರು ಮಾತನಾಡಿದ್ದಾರೆ.
ಇದನ್ನೂ ಓದಿ: ‘ಯೋಗರಾಜ್ ಭಟ್ರು ನೀಡಿದ ಆ ಒಂದು ಅವಕಾಶದಿಂದ ಇಲ್ಲಿಯವರೆಗೆ ಬಂದೆ’
Published on: Jun 27, 2021 10:04 PM
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
