AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್

ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ಇತ್ತ ದರ್ಶನ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹುಚ್ಚು ಅಭಿಮಾನವನ್ನು ತೋರಿಸುತ್ತಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.

ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್
ಮಿತಿಮೀರಿದ ದರ್ಶನ್ ಅಭಿಮಾನಿಗಳ ಹುಚ್ಚುತನ; ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್
Kiran Surya
| Edited By: |

Updated on: Jul 02, 2024 | 12:38 PM

Share

ನಟ ದರ್ಶನ್ ಅಭಿಮಾನಿಗಳ ಹುಚ್ಚುತನ ಮಿತಿಮೀರಿದೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದಲೇ ಜೈಲಿನ ಎದುರು ಫ್ಯಾನ್ಸ್ ನೆರೆಯುತ್ತಿದ್ದಾರೆ. ಅವರನ್ನು ಕೋರ್ಟ್​ಗೆ ಕರೆದೊಯ್ಯುವಾಗ ಶೂಟಿಂಗ್ ನಡೆಯುತ್ತಿದೆಯೇನೋ ಎಂಬ ರೀತಿಯಲ್ಲಿ ‘ಡಿ ಬಾಸ್’ ಎನ್ನುವ ಘೋಷಣೆಗಳನ್ನು ಫ್ಯಾನ್ಸ್ ಕೂಗುತ್ತಿದ್ದಾರೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ನಾನಾ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಿದ್ದಾರೆ. ಈ ಮಧ್ಯೆ ದರ್ಶನ್ ಮೇಲಿನ ಹುಚ್ಚು ಅಭಿಮಾನ ಮಿತಿ ಮೀರಿದೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ಈ ಫೋಟೋ ವೈರಲ್ ಆಗುತ್ತಿದೆ.

‘Brand of sandalhood dboss fans Mysore’ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್​ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು ಬರೆಯಲಾಗಿದೆ. ಇದಕ್ಕೆ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಜನಸಾಮಾನ್ಯರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಮಗುವಿಗೆ ಖೈದಿ ಪೊಟೋ ಶೂಟ್ ಮಾಡಿಸಿದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಏನು ಅರಿಯದ ಮಗುವನ್ನು ಖೈದಿ ಮಾಡಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ. ‘ಶಿಕ್ಷಣ ಮುಖ್ಯ’ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ‘ಇದು ಸರಿ ಅಲ್ಲ’ ಎಂದು ಬುದ್ಧಿವಾದ ಹೇಳಿದ್ದಾರೆ.

ಇದನ್ನೂ ಓದಿ: ‘ದರ್ಶನ್​ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಫ್ಯಾನ್ಸ್ ನಿತ್ಯ ಒಂದೊಂದು ಟ್ರೆಂಡ್ ಮಾಡಲಾಗುತ್ತಿದೆ. ಕೆಲವರು ಖೈದಿ ಸಂಖ್ಯೆಯನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ