AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ದರ್ಶನ್ ಮನೆಯ ನಾಯಿ ಕಡಿತ, ದರ್ಶನ್ ವಿರುದ್ಧ ದೂರು

Darshan: ನಟ ದರ್ಶನ್ ಮನೆಯ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಕಡಿದು ಗಾಯಗೊಳಿಸಿವೆ. ಘಟನೆಗೆ ಸಂಬಂಧಿಸಿದಂತೆ ಮಹಿಳೆಯು ದರ್ಶನ್ ಸೇರಿದಂತೆ ಕೆಲವರ ವಿರುದ್ಧ ದೂರು ನೀಡಿದ್ದಾರೆ.

ಮಹಿಳೆಗೆ ದರ್ಶನ್ ಮನೆಯ ನಾಯಿ ಕಡಿತ, ದರ್ಶನ್ ವಿರುದ್ಧ ದೂರು
ಮಂಜುನಾಥ ಸಿ.
|

Updated on: Oct 31, 2023 | 8:01 PM

Share

ನಟ ತೂಗುದೀಪ ದರ್ಶನ್ (Darshan) ಅವರ ಮನೆಯ ನಾಯಿ, ಮಹಿಳೆಯೊಬ್ಬರಿಗೆ ಕಡಿದು ಗಾಯಗೊಳಿಸಿದೆ. ಈ ಸಂಬಂಧ ಮಹಿಳೆಯು ದರ್ಶನ್ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್​ರ ಆರ್​ಆರ್ ನಗರದ ನಿವಾಸದ ಬಳಿ ಘಟನೆ ನಡೆದಿದ್ದು, ಘಟನೆ ನಡೆಯುವ ಮುನ್ನ ದರ್ಶನ್​ರ ಮನೆ ಸಿಬ್ಬಂದಿ ಮಹಿಳೆಯೊಟ್ಟಿಗೆ ವಾಗ್ವಾದ ಮಾಡಿದ್ದರು ಎನ್ನಲಾಗುತ್ತಿದೆ.

ಆರ್​ ಆರ್​ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಮಹಿಳೆ ಆಗಮಿಸಿದ್ದರು. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ತಮ್ಮ ಕಾರನ್ನು ಮಹಿಳೆ ನಿಲ್ಲಿಸಿದ್ದರು. ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವಂತೆ. ದರ್ಶನ್​ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಮಹಿಳೆ ಕೇಳಿದ್ದಾರೆ. ಆಗ ವಾಗ್ವಾದ ನಡೆಸಿರುವ ದರ್ಶನ್ ಮನೆಯ ಸಿಬ್ಬಂದಿ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದಿದ್ದಾರೆ. ಮಹಿಳೆ ಹಾಗೂ ದರ್ಶನ್​ರ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಡಿದು ಗಾಯಗೊಳಿಸಿವೆ. ಗಾಯಗೊಂಡ ಮಹಿಳೆ ಆರ್​ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ದರ್ಶನ್​ರನ್ನು ಎರಡನೇ ಆರೋಪಿಯನ್ನಾಗಿಸಿ ದೂರನ್ನು ನೀಡಲಾಗಿದೆ.

ಇದನ್ನೂ ಓದಿ:ದರ್ಶನ್ ಬಳಿ ಇತ್ತು 8 ಹುಲಿ ಉಗುರಿನ ಮಾದರಿಯ ಪೆಂಡೆಂಟ್? ಇದ್ಯಾವುದೂ ಅಸಲಿ ಅಲ್ಲ?

ಪ್ರಾಣಿ ಪ್ರಿಯ ದರ್ಶನ್ ಫಾರಂ ಹೌಸ್​ನಲ್ಲಿ ಹಸು, ಎತ್ತು, ಕುದುರೆ ಸೇರಿ ಇನ್ನೂ ಕೆಲವು ಪ್ರಾಣಿ ಹಾಗೂ ಕೆಲವು ಪಕ್ಷಿಗಳನ್ನು ಸಹ ಸಾಕಿದ್ದಾರೆ. ದರ್ಶನ್ ತಾವು ವಾಸಿಸುವ ಆರ್​ಆರ್ ನಗರ ನಿವಾಸದಲ್ಲಿ ಕೆಲವು ನಾಯಿಗಳನ್ನು ಸಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ