AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ​ ದರ್ಶನ್​‌ Fansಗೆ ಸಿಹಿ ಸುದ್ದಿ!

ಬೆಂಗಳೂರು: ಕೊರೊನಾ ಮತ್ತು ಲಾಕ್​ಡೌನ್​ನಿಂದ ಜನರು ಎಲ್ಲೂ ಹೊರಗಡೆ ಹೋಗೋಕಾಗದೆ ಬೇಸತ್ತು ಹೋಗಿದ್ದಾರೆ. ಅದರಲ್ಲೂ ಸಿನಿಮಾ ಪ್ರಿಯರಿಗಂತೂ ಫುಲ್​ ಬೋರ್​ ಆಗಿ ಹೋಗಿದೆ. ಈ ನಡುವೆ ನಟ ದರ್ಶನ್ ಅಭಿಮಾನಿಗಳಿಗೆ ರಾಬರ್ಟ್ ಚಿತ್ರ ತಂಡ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ರಾಬರ್ಟ್ ಚಿತ್ರವನ್ನು ರಿಲೀಸ್‌ ಮಾಡಲು ಸಿದ್ಧತೆ ನಡೆಸುತ್ತಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್​ನಲ್ಲಿ ರಾಬರ್ಟ್ ತೆರೆಕಾಣಬೇಕಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಅದು ಸಾಧ್ಯವಾಗಲಿಲ್ಲ. ಬರೋಬ್ಬರಿ 4 ತಿಂಗಳಿಂದ ಸ್ತಬ್ಧವಾಗಿರೋ ಕನ್ನಡ […]

ನಟ​ ದರ್ಶನ್​‌ Fansಗೆ ಸಿಹಿ ಸುದ್ದಿ!
ಆಯೇಷಾ ಬಾನು
| Edited By: |

Updated on:Jul 27, 2020 | 2:32 PM

Share

ಬೆಂಗಳೂರು: ಕೊರೊನಾ ಮತ್ತು ಲಾಕ್​ಡೌನ್​ನಿಂದ ಜನರು ಎಲ್ಲೂ ಹೊರಗಡೆ ಹೋಗೋಕಾಗದೆ ಬೇಸತ್ತು ಹೋಗಿದ್ದಾರೆ. ಅದರಲ್ಲೂ ಸಿನಿಮಾ ಪ್ರಿಯರಿಗಂತೂ ಫುಲ್​ ಬೋರ್​ ಆಗಿ ಹೋಗಿದೆ. ಈ ನಡುವೆ ನಟ ದರ್ಶನ್ ಅಭಿಮಾನಿಗಳಿಗೆ ರಾಬರ್ಟ್ ಚಿತ್ರ ತಂಡ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ರಾಬರ್ಟ್ ಚಿತ್ರವನ್ನು ರಿಲೀಸ್‌ ಮಾಡಲು ಸಿದ್ಧತೆ ನಡೆಸುತ್ತಿದೆ.

ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್​ನಲ್ಲಿ ರಾಬರ್ಟ್ ತೆರೆಕಾಣಬೇಕಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಅದು ಸಾಧ್ಯವಾಗಲಿಲ್ಲ. ಬರೋಬ್ಬರಿ 4 ತಿಂಗಳಿಂದ ಸ್ತಬ್ಧವಾಗಿರೋ ಕನ್ನಡ ಚಿತ್ರರಂಗ ಇದೀಗ ಆಗಸ್ಟ್​ನಲ್ಲಿ ಮತ್ತೆ ಚುರುಕುಗೊಳ್ಳಲಿದೆ. ಕೊರೊನಾದಿಂದ ಬಂದ್ ಆಗಿರೋ ಸ್ಯಾಂಡಲ್​ವುಡ್ ಇದೀಗ ರಾಬರ್ಟ್ ಸಿನಿಮಾ ಮೂಲಕ ಮತ್ತೆ ಎಂಟ್ರಿ ಕೊಡೋಕೆ ರೆಡಿಯಾಗ್ತಿದೆ.

ರಾಬರ್ಟ್ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ರಿಲೀಸ್​ಗಾಗಿ ಕಾಯ್ತಿದೆ. ನಾಳೆ ಈ ಚಿತ್ರದ ಮತ್ತೊಂದು ಹೊಸ ಪೋಸ್ಟರ್ ರಿಲೀಸ್ ಆಗಲಿದೆ. ಈ ಮೂಲಕ ಸ್ಯಾಂಡಲ್​ವುಡ್ ಕೊರೊನಾ ಸಂಕಷ್ಟದಿಂದ ಹೊರಬರೋಕೆ ಒಂದೊಂದೇ ಹೆಜ್ಜೆ ಇಡುವ ಪ್ರಯತ್ನ ಮಾಡ್ತಿದೆ. ಅತ್ತ ಶಿವಣ್ಣನ ನೇತೃತ್ವದಲ್ಲಿ ಚಿತ್ರಮಂದಿರ ತೆರೆಯೋದರ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಹ ಸಿದ್ಧತೆ ನಡೀತಿದೆ‌.

Published On - 2:39 pm, Sun, 26 July 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ