AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ​ ದರ್ಶನ್​‌ Fansಗೆ ಸಿಹಿ ಸುದ್ದಿ!

ಬೆಂಗಳೂರು: ಕೊರೊನಾ ಮತ್ತು ಲಾಕ್​ಡೌನ್​ನಿಂದ ಜನರು ಎಲ್ಲೂ ಹೊರಗಡೆ ಹೋಗೋಕಾಗದೆ ಬೇಸತ್ತು ಹೋಗಿದ್ದಾರೆ. ಅದರಲ್ಲೂ ಸಿನಿಮಾ ಪ್ರಿಯರಿಗಂತೂ ಫುಲ್​ ಬೋರ್​ ಆಗಿ ಹೋಗಿದೆ. ಈ ನಡುವೆ ನಟ ದರ್ಶನ್ ಅಭಿಮಾನಿಗಳಿಗೆ ರಾಬರ್ಟ್ ಚಿತ್ರ ತಂಡ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ರಾಬರ್ಟ್ ಚಿತ್ರವನ್ನು ರಿಲೀಸ್‌ ಮಾಡಲು ಸಿದ್ಧತೆ ನಡೆಸುತ್ತಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್​ನಲ್ಲಿ ರಾಬರ್ಟ್ ತೆರೆಕಾಣಬೇಕಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಅದು ಸಾಧ್ಯವಾಗಲಿಲ್ಲ. ಬರೋಬ್ಬರಿ 4 ತಿಂಗಳಿಂದ ಸ್ತಬ್ಧವಾಗಿರೋ ಕನ್ನಡ […]

ನಟ​ ದರ್ಶನ್​‌ Fansಗೆ ಸಿಹಿ ಸುದ್ದಿ!
ಆಯೇಷಾ ಬಾನು
| Updated By: |

Updated on:Jul 27, 2020 | 2:32 PM

Share

ಬೆಂಗಳೂರು: ಕೊರೊನಾ ಮತ್ತು ಲಾಕ್​ಡೌನ್​ನಿಂದ ಜನರು ಎಲ್ಲೂ ಹೊರಗಡೆ ಹೋಗೋಕಾಗದೆ ಬೇಸತ್ತು ಹೋಗಿದ್ದಾರೆ. ಅದರಲ್ಲೂ ಸಿನಿಮಾ ಪ್ರಿಯರಿಗಂತೂ ಫುಲ್​ ಬೋರ್​ ಆಗಿ ಹೋಗಿದೆ. ಈ ನಡುವೆ ನಟ ದರ್ಶನ್ ಅಭಿಮಾನಿಗಳಿಗೆ ರಾಬರ್ಟ್ ಚಿತ್ರ ತಂಡ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ರಾಬರ್ಟ್ ಚಿತ್ರವನ್ನು ರಿಲೀಸ್‌ ಮಾಡಲು ಸಿದ್ಧತೆ ನಡೆಸುತ್ತಿದೆ.

ಎಲ್ಲ ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್​ನಲ್ಲಿ ರಾಬರ್ಟ್ ತೆರೆಕಾಣಬೇಕಿತ್ತು. ಆದರೆ ಕೊರೊನಾ ಭೀತಿಯಿಂದಾಗಿ ಅದು ಸಾಧ್ಯವಾಗಲಿಲ್ಲ. ಬರೋಬ್ಬರಿ 4 ತಿಂಗಳಿಂದ ಸ್ತಬ್ಧವಾಗಿರೋ ಕನ್ನಡ ಚಿತ್ರರಂಗ ಇದೀಗ ಆಗಸ್ಟ್​ನಲ್ಲಿ ಮತ್ತೆ ಚುರುಕುಗೊಳ್ಳಲಿದೆ. ಕೊರೊನಾದಿಂದ ಬಂದ್ ಆಗಿರೋ ಸ್ಯಾಂಡಲ್​ವುಡ್ ಇದೀಗ ರಾಬರ್ಟ್ ಸಿನಿಮಾ ಮೂಲಕ ಮತ್ತೆ ಎಂಟ್ರಿ ಕೊಡೋಕೆ ರೆಡಿಯಾಗ್ತಿದೆ.

ರಾಬರ್ಟ್ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ರಿಲೀಸ್​ಗಾಗಿ ಕಾಯ್ತಿದೆ. ನಾಳೆ ಈ ಚಿತ್ರದ ಮತ್ತೊಂದು ಹೊಸ ಪೋಸ್ಟರ್ ರಿಲೀಸ್ ಆಗಲಿದೆ. ಈ ಮೂಲಕ ಸ್ಯಾಂಡಲ್​ವುಡ್ ಕೊರೊನಾ ಸಂಕಷ್ಟದಿಂದ ಹೊರಬರೋಕೆ ಒಂದೊಂದೇ ಹೆಜ್ಜೆ ಇಡುವ ಪ್ರಯತ್ನ ಮಾಡ್ತಿದೆ. ಅತ್ತ ಶಿವಣ್ಣನ ನೇತೃತ್ವದಲ್ಲಿ ಚಿತ್ರಮಂದಿರ ತೆರೆಯೋದರ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಸಹ ಸಿದ್ಧತೆ ನಡೀತಿದೆ‌.

Published On - 2:39 pm, Sun, 26 July 20

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್