AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ

ವಿನೀಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಕುದುರೆ ಮೇಲಿರೋ ಫೋಟೋ ಹಂಚಿಕೊಂಡಿದ್ದಾರೆ. ‘ಕುದುರೆ ಇರೋವಾಗ ಫ್ಯಾನ್ಸಿ ಕಾರುಗಳ ಅವಶ್ಯಕತೆ ಏನಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಕುದುರೆ ಓಡಿಸೋದ್ರಲ್ಲಿ ತಂದೆಯನ್ನೂ ಮೀರಿಸ್ತಾರೆ ವಿನೀಶ್ ದರ್ಶನ್; ಇಲ್ಲಿದೆ ವಿಡಿಯೋ
ವಿನೀಶ್
ರಾಜೇಶ್ ದುಗ್ಗುಮನೆ
|

Updated on: Apr 01, 2024 | 8:46 AM

Share

ನಟ ದರ್ಶನ್ ಅವರಿಗೆ ಪ್ರಾಣಿಗಳನ್ನು ಕಂಡರೆ ಸಖತ್ ಪ್ರೀತಿ. ಅವರು ಮೈಸೂರಿನಲ್ಲಿ ಫಾರ್ಮ್​ಹೌಸ್ ಹೊಂದಿದ್ದಾರೆ. ಅಲ್ಲಿ ಸಾಕಷ್ಟು ಪ್ರಾಣಿಗಳನ್ನು ಸಾಕಿದ್ದಾರೆ. ಕುದುರೆ ಓಡಿಸೋದು ಅಂದರೆ ದರ್ಶನ್ (Darshan) ಅವರಿಗೆ ಸಖತ್ ಇಷ್ಟ. ಅವರ ಮಗ ವಿನೀಶ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರಿಗೆ ಕುದುರೆ ಮೇಲೆ ಸಖತ್ ಪ್ರೀತಿ ಇದೆ. ವಿನೀಶ್ ಕೂಡ ಸಖತ್ ಆಗಿ ಕುದುರೆ ಓಡಿಸುತ್ತಾರೆ. ಈ ವಿಚಾರದಲ್ಲಿ ವಿನೀಶ್ ತಂದೆಯನ್ನು ಮೀರಿಸುತ್ತಾರೆ. ಈಗ ವೈರಲ್ ಆಗಿರೋ ವಿಡಿಯೋನೆ ಇದಕ್ಕೆ ಸಾಕ್ಷಿ.

ವಿನೀಶ್​ಗೆ ಈಗಿನ್ನೂ 15 ತುಂಬಿಲ್ಲ. ಅವರು ತಂದೆ ದರ್ಶನ್ ರೀತಿಯೇ ಕುದುರೆ ಓಡಿಸೋದ್ರಲ್ಲಿ ಎಕ್ಸ್​ಪರ್ಟ್. ಇತ್ತೀಚೆಗೆ ವಿನೀಶ್ ದುಬೈ ತೆರಳಿದ್ದರು. ಅಲ್ಲಿ ಕುದುರೆ ಓಡಿಸಿದ್ದಾರೆ. ನುರಿತ ಸವಾರನಂತೆ ವಿನೀಶ್ ವೇಗವಾಗಿ ಕುದುರೆ ಓಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಇದನ್ನೂ ಓದಿ: ‘ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವೆ, ಅಂದು ದರ್ಶನ್ ನನ್ನ ಜೊತೆ ಇರ್ತಾರೆ’; ಸುಮಲತಾ

ವಿನೀಶ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಕುದುರೆ ಮೇಲಿರೋ ಫೋಟೋ ಹಂಚಿಕೊಂಡಿದ್ದಾರೆ. ‘ಕುದುರೆ ಇರೋವಾಗ ಫ್ಯಾನ್ಸಿ ಕಾರುಗಳ ಅವಶ್ಯಕತೆ ಏನಿದೆ’ ಎಂದು ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

View this post on Instagram

A post shared by Vinish (@vinish_darshan4)

ಈ ಮೊದಲು ದರ್ಶನ್ ಜೊತೆ ಕುದುರೆ ಓಡಿಸುತ್ತಿರುವ ಫೋಟೋನ ವಿನೀಶ್ ಅವರು ಹಂಚಿಕೊಂಡಿದ್ದರು. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿತ್ತು. ಈಗ ಅವರು ಗೆಳೆಯರ ಜೊತೆ ಕುದುರೆ ಓಡಿಸಿದ್ದಾರೆ. ವಿನೀಶ್ ಫೋಟೋನ ಜನರು ಸಖತ್ ಇಷ್ಟಪಟ್ಟಿದ್ದಾರೆ. ದರ್ಶನ್​ಗೆ ವಿನೀಶ್ ಮೇಲೆ ಎಲ್ಲಿಲ್ಲದ ಪ್ರೀತಿ. ದರ್ಶನ್ ಅವರು ‘ಕಾಟೇರ’ ಸಿನಿಮಾದಿಂದ ದೊಡ್ಡ ಗೆಲುವು ಪಡೆದಿದ್ದಾರೆ. ಈಗ ಅವರು ‘ಡೆವಿಲ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ