AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಶಾಲೆಗೆ ಮೇವು ದಾನ: ಹುಟ್ಟುಹಬ್ಬ ಸರಳವಾಗಿ ಆಚರಿಸಲು ದಚ್ಚು ಮನವಿ

ಮಂಡ್ಯ: ಪ್ರಾಣಿಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೋಶಾಲೆಗೆ 15 ಟ್ರ್ಯಾಕ್ಟರ್ ಮೇವು ನೀಡಿ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿಯ ಚೈತ್ರಾ ಗೋಶಾಲೆಗೆ ಸ್ವತಹ ಭೇಟಿ ನೀಡಿ ದರ್ಶನ್ ಮೇವು ನೀಡಿದ್ದಾರೆ. ದವಸ ಧಾನ್ಯ ತರಲು ದಾಸ ಮನವಿ: ಫೆ.16ರಂದು ದರ್ಶನ್ ಹುಟ್ಟುಹಬ್ಬವಿರುವ ಹಿನ್ನೆಲೆಯಲ್ಲಿ ಸರಳ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಹುಟ್ಟುಹಬ್ಬದಂದು ಬ್ಯಾನರ್, ಕೇಕ್, ಹಾರಗಳನ್ನ ತರಬೇಡಿ. ಬದಲಿಗೆ ದವಸ ಧಾನ್ಯಗಳನ್ನ ನೀಡಿ. ಅಗತ್ಯ […]

ಗೋಶಾಲೆಗೆ ಮೇವು ದಾನ: ಹುಟ್ಟುಹಬ್ಬ ಸರಳವಾಗಿ ಆಚರಿಸಲು ದಚ್ಚು ಮನವಿ
ಸಾಧು ಶ್ರೀನಾಥ್​
|

Updated on: Jan 19, 2020 | 7:06 PM

Share

ಮಂಡ್ಯ: ಪ್ರಾಣಿಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೋಶಾಲೆಗೆ 15 ಟ್ರ್ಯಾಕ್ಟರ್ ಮೇವು ನೀಡಿ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿಯ ಚೈತ್ರಾ ಗೋಶಾಲೆಗೆ ಸ್ವತಹ ಭೇಟಿ ನೀಡಿ ದರ್ಶನ್ ಮೇವು ನೀಡಿದ್ದಾರೆ.

ದವಸ ಧಾನ್ಯ ತರಲು ದಾಸ ಮನವಿ: ಫೆ.16ರಂದು ದರ್ಶನ್ ಹುಟ್ಟುಹಬ್ಬವಿರುವ ಹಿನ್ನೆಲೆಯಲ್ಲಿ ಸರಳ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಹುಟ್ಟುಹಬ್ಬದಂದು ಬ್ಯಾನರ್, ಕೇಕ್, ಹಾರಗಳನ್ನ ತರಬೇಡಿ. ಬದಲಿಗೆ ದವಸ ಧಾನ್ಯಗಳನ್ನ ನೀಡಿ. ಅಗತ್ಯ ಇರೋರಿಗೆ ಅವುಗಳನ್ನು ತಲುಪಿಸುತ್ತೇನೆ ಎಂದು ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಲ್ಲಿ ದಚ್ಚು ಮನವಿ ಮಾಡಿದ್ದಾರೆ. ಇದಿಷ್ಟೇ ಅಲ್ಲದೆ ಹುಟ್ಟುಹಬ್ಬದ ದಿನ ಅನುಚಿತ ವರ್ತನೆ ಮೂಲಕ ಅಕ್ಕಪಕ್ಕದ ಮನೆಯವ್ರಿಗೆ ತೊಂದರೆ ಕೊಡಬಾರದೆಂದು ಸಹ ಮನವಿ ಮಾಡಿಕೊಂಡಿದ್ದಾರೆ.

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು