Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಶಾಲೆಗೆ ಮೇವು ದಾನ: ಹುಟ್ಟುಹಬ್ಬ ಸರಳವಾಗಿ ಆಚರಿಸಲು ದಚ್ಚು ಮನವಿ

ಮಂಡ್ಯ: ಪ್ರಾಣಿಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೋಶಾಲೆಗೆ 15 ಟ್ರ್ಯಾಕ್ಟರ್ ಮೇವು ನೀಡಿ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿಯ ಚೈತ್ರಾ ಗೋಶಾಲೆಗೆ ಸ್ವತಹ ಭೇಟಿ ನೀಡಿ ದರ್ಶನ್ ಮೇವು ನೀಡಿದ್ದಾರೆ. ದವಸ ಧಾನ್ಯ ತರಲು ದಾಸ ಮನವಿ: ಫೆ.16ರಂದು ದರ್ಶನ್ ಹುಟ್ಟುಹಬ್ಬವಿರುವ ಹಿನ್ನೆಲೆಯಲ್ಲಿ ಸರಳ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಹುಟ್ಟುಹಬ್ಬದಂದು ಬ್ಯಾನರ್, ಕೇಕ್, ಹಾರಗಳನ್ನ ತರಬೇಡಿ. ಬದಲಿಗೆ ದವಸ ಧಾನ್ಯಗಳನ್ನ ನೀಡಿ. ಅಗತ್ಯ […]

ಗೋಶಾಲೆಗೆ ಮೇವು ದಾನ: ಹುಟ್ಟುಹಬ್ಬ ಸರಳವಾಗಿ ಆಚರಿಸಲು ದಚ್ಚು ಮನವಿ
Follow us
ಸಾಧು ಶ್ರೀನಾಥ್​
|

Updated on: Jan 19, 2020 | 7:06 PM

ಮಂಡ್ಯ: ಪ್ರಾಣಿಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೋಶಾಲೆಗೆ 15 ಟ್ರ್ಯಾಕ್ಟರ್ ಮೇವು ನೀಡಿ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿಯ ಚೈತ್ರಾ ಗೋಶಾಲೆಗೆ ಸ್ವತಹ ಭೇಟಿ ನೀಡಿ ದರ್ಶನ್ ಮೇವು ನೀಡಿದ್ದಾರೆ.

ದವಸ ಧಾನ್ಯ ತರಲು ದಾಸ ಮನವಿ: ಫೆ.16ರಂದು ದರ್ಶನ್ ಹುಟ್ಟುಹಬ್ಬವಿರುವ ಹಿನ್ನೆಲೆಯಲ್ಲಿ ಸರಳ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಹುಟ್ಟುಹಬ್ಬದಂದು ಬ್ಯಾನರ್, ಕೇಕ್, ಹಾರಗಳನ್ನ ತರಬೇಡಿ. ಬದಲಿಗೆ ದವಸ ಧಾನ್ಯಗಳನ್ನ ನೀಡಿ. ಅಗತ್ಯ ಇರೋರಿಗೆ ಅವುಗಳನ್ನು ತಲುಪಿಸುತ್ತೇನೆ ಎಂದು ಬಹಿರಂಗ ಪತ್ರದ ಮೂಲಕ ಅಭಿಮಾನಿಗಳಲ್ಲಿ ದಚ್ಚು ಮನವಿ ಮಾಡಿದ್ದಾರೆ. ಇದಿಷ್ಟೇ ಅಲ್ಲದೆ ಹುಟ್ಟುಹಬ್ಬದ ದಿನ ಅನುಚಿತ ವರ್ತನೆ ಮೂಲಕ ಅಕ್ಕಪಕ್ಕದ ಮನೆಯವ್ರಿಗೆ ತೊಂದರೆ ಕೊಡಬಾರದೆಂದು ಸಹ ಮನವಿ ಮಾಡಿಕೊಂಡಿದ್ದಾರೆ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು