AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ನಟ ದರ್ಶನ್​ಗೆ ಮೊದಲೇ ಇತ್ತಾ ಗಂಡಾಂತರದ ಮುನ್ಸೂಚನೆ?

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಈ ಕಾರಣದಿಂದಲೇ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಈ ಪ್ರಕರಣದಿಂದ ಹೊರಗೆ ಬರೋದು ಅವರಿಗೆ ಅಷ್ಟು ಸುಲಭವಿಲ್ಲ. ಅವರಿಗೆ ಈ ಬಗ್ಗೆ ಮೊದಲೆ ಸೂಚನೆ ಸಿಕ್ಕಿತ್ತು ಎನ್ನಲಾಗಿದೆ.

Darshan: ನಟ ದರ್ಶನ್​ಗೆ ಮೊದಲೇ ಇತ್ತಾ ಗಂಡಾಂತರದ ಮುನ್ಸೂಚನೆ?
ದರ್ಶನ್
Mangala RR
| Edited By: |

Updated on: Jun 29, 2024 | 11:11 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಎನಿಸಿಕೊಂಡಿದ್ದಾರೆ. ಸದ್ಯ ದರ್ಶನ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಅವರ ವಿರುದ್ಧ ಸದ್ಯ ಇರೋದು ಗಂಭೀರ ಆರೋಪ. ಹೀಗಾಗಿ, ಸದ್ಯಕ್ಕಂತೂ ಜಾಮೀನು ಸಿಗೋದು ಅನುಮಾನ ಎನ್ನಲಾಗುತ್ತಿದೆ. ಈ ಮಧ್ಯೆ ಈ ವರ್ಷ ಅಪಾಯ ಇದೆ ಅನ್ನೋದು ದರ್ಶನ್​ಗೆ ಮೊದಲೇ ಗೊತ್ತಿತ್ತಾ ಎನ್ನುವ ಪ್ರಶ್ನೆ ಮೂಡಿದೆ.

ಎರಡು ತಿಂಗಳ ಹಿಂದೆ ನಟ ದರ್ಶನ್ ಸುದರ್ಶನ ಹೋಮ ಮಾಡಿಸಿದ್ದರು. ನಕಾರಾತ್ಮಕ ಅಂಶಗಳನ್ನು ನಾಶಮಾಡಲು, ಶತ್ರುಗಳ ಮೇಲೆ ವಿಜಯ ಪ್ರಾಪ್ತಿಗೆ ಅಥವಾ ಮಾಟ-ಮಂತ್ರ ಮಾಡಿಸಿರೋ ಅನುಮಾನ ಇದ್ದರೆ ಈ ಹೋಮ ಮಾಡಿಸಲಾಗುತ್ತದೆ. ದರ್ಶನ್ ಕೂಡ ಇದೇ ಹೋಮ ಮಾಡಿಸಿದ್ದರು ಎನ್ನಲಾಗಿದೆ.

ಅರೆಸ್ಟ್ ಆಗುವುದಕ್ಕೂ ಮುನ್ನ ಅವರು ಮನೆಯನ್ನು ಹೊಸದಾಗಿ ರಿನೋವೇಷನ್ ಮಾಡಿದ್ದರು. ಹೀಗಾಗಿ, ಅವರು ವಿಶೇಷ ಪೂಜೆ ಇಟ್ಟುಕೊಂಡಿದ್ದರು. ಈ ಕಾರಣದಿಂದಲೇ ವಿಜಯಲಕ್ಷ್ಮಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಕೊಲೆ ನಡೆದ ಬಳಿಕ ದರ್ಶನ್ ಪೂಜೆಯಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ: ‘ಬಾಸ್-ಅಕ್ಕ ಚೆನ್ನಾಗಿದ್ರು, ನಟಿ ಬಂದಮೇಲೆ ಹೀಗಾಗಿದ್ದು’; ಜನಪ್ರಿಯ ಧಾರಾವಾಹಿಯಲ್ಲಿ ದರ್ಶನ್ ಕಥೆ?

ಆ್ಯಕ್ಷನ್ ದೃಶ್ಯಗಳನ್ನು ಇಡದಂತೆ ಮಿಲನಾ ಪ್ರಕಾಶ್​ಗೆ ದರ್ಶನ್ ಆಪ್ತರು ಹೇಳಿದ್ದರಂತೆ. ಜಾಗ್ರತೆ ವಹಿಸಿದರೂ ದರ್ಶನ್​ಗೆ ಪೆಟ್ಟಾಗಿತ್ತು. ಅವರ ಕೈಗೆ ಪೆಟ್ಟಾಗಲು ಇದೂ ಕಾರಣ. 2017-18ರಿಂದ ದರ್ಶನ್ ಅವರಿಗೆ ಸಾಡೇ ಸಾತಿ ಇದೆ. ಜೂನ್-ನವೆಂಬರ್ 15ವರೆಗೆ ಅವರು ಮತ್ತಷ್ಟು ತೊಂದರೆ ಅನುಭವಿಸಲಿದ್ದಾರೆ. ಹಣ, ಮಾತು, ಆರೋಗ್ಯ, ಸಾಂಸಾರಿಕವಾಗಿ ಸಮಸ್ಯೆ ತೀವ್ರವಾಗುತ್ತದೆ ಎನ್ನುತ್ತಾರೆ ಜ್ಯೋತಿಷಿಗಳು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್