AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್ ಸಕ್ಸಸ್.. ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ದರ್ಶನ್

Roberrt Success | ಮಂತ್ರಾಲಯದಲ್ಲಿ ಗುರು ಭಕ್ತಿ ಉತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ನಟ​ ದರ್ಶನ್​ ಭೇಟಿ ನೀಡಿದ್ದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನ ಮಾಡಿದ್ರು.

ರಾಬರ್ಟ್ ಸಕ್ಸಸ್.. ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ದರ್ಶನ್
ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ದರ್ಶನ್​ಗೆ ಸನ್ಮಾನ ಮಾಡಿದ್ರು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Mar 18, 2021 | 11:31 AM

Share

ರಾಯಚೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಯಶಸ್ಸಿನ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ರಾಬರ್ಟ್ ರಿಲೀಸ್ ಆದ ಕೇವಲ 6 ದಿನಕ್ಕೆಯೇ 60 ಕೋಟಿಗೂ ಅಧಿಕ ಹಣವನ್ನು ಬಾಚಿಕೊಂಡಿತ್ತು. ಸದ್ಯ ಯಶಸ್ಸಿನ ಉತ್ತುಂಗದಲ್ಲಿರುವ ನಾಯಕನಟ ದರ್ಶನ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನದ ಬಳಿಕ ಗೋಶಾಲೆಗೆ ಭೇಟಿ ನೀಡಿ ಗೋವುಗಳ ಜೊತೆ ಸಮಯ ಕಳೆದಿದ್ದಾರೆ.

Darshan

ಮಂತ್ರಾಲಯಕ್ಕೆ ಭೇಟಿ ನೀಡಿದ ದರ್ಶನ್

ಈ ವೇಳೆ ಮಂತ್ರಾಲಯದಲ್ಲಿ ಗುರು ಭಕ್ತಿ ಉತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ನಟ​ ದರ್ಶನ್​ ಭೇಟಿ ನೀಡಿದ್ದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನ ಮಾಡಿದ್ರು. ಬಳಿಕ ದರ್ಶನ್ ಪೀಠಾಧಿಪತಿಯ ಕಾಲನ್ನು ಮುಟ್ಟಿ ನಮಸ್ಕರಿಸಿದ್ರು. ಇನ್ನು ಇದೇ ವೇಳೆ ನಟ ದರ್ಶನ್ ಕಾಮಿಡಿ ಕಿಂಗ್ ಪ್ರಾಣೇಶ್ ಅವರ ಮಾತುಗಳಿಗೆ ಮನ ಬಿಚ್ಚಿ ನಕ್ಕರು.

Darshan

ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಜೊತೆ ಪ್ರಾಣೇಶ್ ಕಾಮಿಡಿ ವೀಕ್ಷಿಸಿದ ದರ್ಶನ್

ಇದನ್ನೂ ಓದಿ: ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು: ರಾಬರ್ಟ್​ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಹೀಗೆ ಅಂದಿದ್ಯಾಕೆ?

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ