AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್ ಸಕ್ಸಸ್.. ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ದರ್ಶನ್

Roberrt Success | ಮಂತ್ರಾಲಯದಲ್ಲಿ ಗುರು ಭಕ್ತಿ ಉತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ನಟ​ ದರ್ಶನ್​ ಭೇಟಿ ನೀಡಿದ್ದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನ ಮಾಡಿದ್ರು.

ರಾಬರ್ಟ್ ಸಕ್ಸಸ್.. ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ದರ್ಶನ್
ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ದರ್ಶನ್​ಗೆ ಸನ್ಮಾನ ಮಾಡಿದ್ರು
ಆಯೇಷಾ ಬಾನು
| Edited By: |

Updated on: Mar 18, 2021 | 11:31 AM

Share

ರಾಯಚೂರು: ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಯಶಸ್ಸಿನ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ರಾಬರ್ಟ್ ರಿಲೀಸ್ ಆದ ಕೇವಲ 6 ದಿನಕ್ಕೆಯೇ 60 ಕೋಟಿಗೂ ಅಧಿಕ ಹಣವನ್ನು ಬಾಚಿಕೊಂಡಿತ್ತು. ಸದ್ಯ ಯಶಸ್ಸಿನ ಉತ್ತುಂಗದಲ್ಲಿರುವ ನಾಯಕನಟ ದರ್ಶನ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನದ ಬಳಿಕ ಗೋಶಾಲೆಗೆ ಭೇಟಿ ನೀಡಿ ಗೋವುಗಳ ಜೊತೆ ಸಮಯ ಕಳೆದಿದ್ದಾರೆ.

Darshan

ಮಂತ್ರಾಲಯಕ್ಕೆ ಭೇಟಿ ನೀಡಿದ ದರ್ಶನ್

ಈ ವೇಳೆ ಮಂತ್ರಾಲಯದಲ್ಲಿ ಗುರು ಭಕ್ತಿ ಉತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ನಟ​ ದರ್ಶನ್​ ಭೇಟಿ ನೀಡಿದ್ದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶಾಲು ಹೊದಿಸಿ ಸನ್ಮಾನ ಮಾಡಿದ್ರು. ಬಳಿಕ ದರ್ಶನ್ ಪೀಠಾಧಿಪತಿಯ ಕಾಲನ್ನು ಮುಟ್ಟಿ ನಮಸ್ಕರಿಸಿದ್ರು. ಇನ್ನು ಇದೇ ವೇಳೆ ನಟ ದರ್ಶನ್ ಕಾಮಿಡಿ ಕಿಂಗ್ ಪ್ರಾಣೇಶ್ ಅವರ ಮಾತುಗಳಿಗೆ ಮನ ಬಿಚ್ಚಿ ನಕ್ಕರು.

Darshan

ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಜೊತೆ ಪ್ರಾಣೇಶ್ ಕಾಮಿಡಿ ವೀಕ್ಷಿಸಿದ ದರ್ಶನ್

ಇದನ್ನೂ ಓದಿ: ಹಾಗೆ ನೋಡಿದ್ರೆ ನನಗೆ ಡಬಲ್​ ಸಂಭಾವನೆ ಕೊಡಬೇಕು: ರಾಬರ್ಟ್​ ಸಕ್ಸಸ್​ ಮೀಟ್​ನಲ್ಲಿ ದರ್ಶನ್​ ಹೀಗೆ ಅಂದಿದ್ಯಾಕೆ?

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ