AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DBossBirthdayCDP: ಡಿ ಬಾಸ್ ದರ್ಶನ್​ ಜನ್ಮದಿನಕ್ಕೆ ಕಾಮನ್​ ಡಿಪಿ ಅಭಿಯಾನ ಆರಂಭಿಸಿದ ಅಭಿಮಾನಿಗಳು…

DBoss Darshan Birthday: ದರ್ಶನ್​ ಕಾಡಿನ ಮಧ್ಯೆ, ಪ್ರಾಣಿಗಳ ಜತೆ ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ಫೋಟೋಗಳನ್ನು ರಿಶಬ್​ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

DBossBirthdayCDP: ಡಿ ಬಾಸ್ ದರ್ಶನ್​ ಜನ್ಮದಿನಕ್ಕೆ ಕಾಮನ್​ ಡಿಪಿ ಅಭಿಯಾನ ಆರಂಭಿಸಿದ ಅಭಿಮಾನಿಗಳು...
ದರ್ಶನ್​ ಕಾಮನ್​ ಡಿಪಿ
ರಾಜೇಶ್ ದುಗ್ಗುಮನೆ
|

Updated on: Feb 13, 2021 | 8:36 PM

Share

ದರ್ಶನ್​ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬ ಇದ್ದಂತೆ. ಅಭಿಮಾನಿಗಳು ದರ್ಶನ್​ ಮನೆ ಬಳಿ ತೆರಳಿ ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ದರ್ಶನ್​ ಕೂಡ ಪ್ರತಿಯೊಬ್ಬರನ್ನೂ ಭೇಟಿ ಮಾಡಿ, ಅವರು ನೀಡುವ ಉಡುಗರೆ ಸ್ವೀಕರಿಸುತ್ತಾರೆ. ಇನ್ನು, ಜನ್ಮದಿನಕ್ಕೂ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಬರ್ತ್​ಡೇ ಕೌಂಟ್​​ಡೌನ್​ ಪ್ರಾರಂಭಿಸಲಾಗುತ್ತದೆ. ಕಾಮನ್​ ಡಿಪಿ ಚಾಲೆಂಜ್​ ನೀಡಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕಾಮನ್​ ಡಿಪಿ ಚಾಲೆಂಜ್​ ಆರಂಭಿಸಿದ್ದಾರೆ ಅಭಿಮಾನಿಗಳು.

ಪ್ರತಿ ವರ್ಷ ಕಾಮನ್​ ಡಿಪಿ ಚಾಲೆಂಜ್​ಗೆ ದರ್ಶನ್​ ಅವರ ಒಂದು ಫೋಟೋವನ್ನು ಅಭಿಮಾನಿಗಳು ರಿಲೀಸ್​ ಮಾಡುತ್ತಾರೆ. ದರ್ಶನ್​ ಜನ್ಮದಿನದಂದು ವಾಟ್ಸಾಪ್​, ಫೇಸ್​ಬುಕ್​ನಲ್ಲಿ ಈ ಡಿಪಿ ರಾರಾಜಿಸಲಿದೆ. ನಟನೆಯಲ್ಲಿ ಮಾತ್ರವಲ್ಲದೇ, ಪ್ರಾಣಿಗಳ ರಕ್ಷಣೆ ಹಾಗೂ ಛಾಯಾಗ್ರಹಣದಲ್ಲಿ ದರ್ಶನ್​ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಮೈಸೂರಿನ ಝೂನಲ್ಲಿ ಹುಲಿಯನ್ನು ಕೂಡ ಅವರು ದತ್ತು ಪಡೆದಿದ್ದಾರೆ. ಆಗಾಗ, ಕಾಡಿಗೆ ತೆರಳಿ ಫೋಟೋಗ್ರಫಿ ಕೂಡ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಅದೇ ಥೀಮ್​ಮೇಲೆ ಕಾಮನ್​ ಡಿಪಿ ಸಿದ್ಧಪಡಿಸಲಾಗಿದೆ.

ದರ್ಶನ್​ ಕಾಡಿನ ಮಧ್ಯೆ, ಪ್ರಾಣಿಗಳ ಜತೆ ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ಫೋಟೋಗಳನ್ನು ರಿಶಬ್​ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!