AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DBossBirthdayCDP: ಡಿ ಬಾಸ್ ದರ್ಶನ್​ ಜನ್ಮದಿನಕ್ಕೆ ಕಾಮನ್​ ಡಿಪಿ ಅಭಿಯಾನ ಆರಂಭಿಸಿದ ಅಭಿಮಾನಿಗಳು…

DBoss Darshan Birthday: ದರ್ಶನ್​ ಕಾಡಿನ ಮಧ್ಯೆ, ಪ್ರಾಣಿಗಳ ಜತೆ ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ಫೋಟೋಗಳನ್ನು ರಿಶಬ್​ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

DBossBirthdayCDP: ಡಿ ಬಾಸ್ ದರ್ಶನ್​ ಜನ್ಮದಿನಕ್ಕೆ ಕಾಮನ್​ ಡಿಪಿ ಅಭಿಯಾನ ಆರಂಭಿಸಿದ ಅಭಿಮಾನಿಗಳು...
ದರ್ಶನ್​ ಕಾಮನ್​ ಡಿಪಿ
ರಾಜೇಶ್ ದುಗ್ಗುಮನೆ
|

Updated on: Feb 13, 2021 | 8:36 PM

Share

ದರ್ಶನ್​ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬ ಇದ್ದಂತೆ. ಅಭಿಮಾನಿಗಳು ದರ್ಶನ್​ ಮನೆ ಬಳಿ ತೆರಳಿ ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ದರ್ಶನ್​ ಕೂಡ ಪ್ರತಿಯೊಬ್ಬರನ್ನೂ ಭೇಟಿ ಮಾಡಿ, ಅವರು ನೀಡುವ ಉಡುಗರೆ ಸ್ವೀಕರಿಸುತ್ತಾರೆ. ಇನ್ನು, ಜನ್ಮದಿನಕ್ಕೂ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಬರ್ತ್​ಡೇ ಕೌಂಟ್​​ಡೌನ್​ ಪ್ರಾರಂಭಿಸಲಾಗುತ್ತದೆ. ಕಾಮನ್​ ಡಿಪಿ ಚಾಲೆಂಜ್​ ನೀಡಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕಾಮನ್​ ಡಿಪಿ ಚಾಲೆಂಜ್​ ಆರಂಭಿಸಿದ್ದಾರೆ ಅಭಿಮಾನಿಗಳು.

ಪ್ರತಿ ವರ್ಷ ಕಾಮನ್​ ಡಿಪಿ ಚಾಲೆಂಜ್​ಗೆ ದರ್ಶನ್​ ಅವರ ಒಂದು ಫೋಟೋವನ್ನು ಅಭಿಮಾನಿಗಳು ರಿಲೀಸ್​ ಮಾಡುತ್ತಾರೆ. ದರ್ಶನ್​ ಜನ್ಮದಿನದಂದು ವಾಟ್ಸಾಪ್​, ಫೇಸ್​ಬುಕ್​ನಲ್ಲಿ ಈ ಡಿಪಿ ರಾರಾಜಿಸಲಿದೆ. ನಟನೆಯಲ್ಲಿ ಮಾತ್ರವಲ್ಲದೇ, ಪ್ರಾಣಿಗಳ ರಕ್ಷಣೆ ಹಾಗೂ ಛಾಯಾಗ್ರಹಣದಲ್ಲಿ ದರ್ಶನ್​ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಮೈಸೂರಿನ ಝೂನಲ್ಲಿ ಹುಲಿಯನ್ನು ಕೂಡ ಅವರು ದತ್ತು ಪಡೆದಿದ್ದಾರೆ. ಆಗಾಗ, ಕಾಡಿಗೆ ತೆರಳಿ ಫೋಟೋಗ್ರಫಿ ಕೂಡ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಅದೇ ಥೀಮ್​ಮೇಲೆ ಕಾಮನ್​ ಡಿಪಿ ಸಿದ್ಧಪಡಿಸಲಾಗಿದೆ.

ದರ್ಶನ್​ ಕಾಡಿನ ಮಧ್ಯೆ, ಪ್ರಾಣಿಗಳ ಜತೆ ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ಫೋಟೋಗಳನ್ನು ರಿಶಬ್​ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ