Sign In

By signing in or creating an account, you agree with Associated Broadcasting Company's Terms & Conditions and Privacy Policy.

DBossBirthdayCDP: ಡಿ ಬಾಸ್ ದರ್ಶನ್​ ಜನ್ಮದಿನಕ್ಕೆ ಕಾಮನ್​ ಡಿಪಿ ಅಭಿಯಾನ ಆರಂಭಿಸಿದ ಅಭಿಮಾನಿಗಳು…

DBoss Darshan Birthday: ದರ್ಶನ್​ ಕಾಡಿನ ಮಧ್ಯೆ, ಪ್ರಾಣಿಗಳ ಜತೆ ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ಫೋಟೋಗಳನ್ನು ರಿಶಬ್​ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

DBossBirthdayCDP: ಡಿ ಬಾಸ್ ದರ್ಶನ್​ ಜನ್ಮದಿನಕ್ಕೆ ಕಾಮನ್​ ಡಿಪಿ ಅಭಿಯಾನ ಆರಂಭಿಸಿದ ಅಭಿಮಾನಿಗಳು...
ದರ್ಶನ್​ ಕಾಮನ್​ ಡಿಪಿ
Follow us
ರಾಜೇಶ್ ದುಗ್ಗುಮನೆ
|

Updated on: Feb 13, 2021 | 8:36 PM

ದರ್ಶನ್​ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬ ಇದ್ದಂತೆ. ಅಭಿಮಾನಿಗಳು ದರ್ಶನ್​ ಮನೆ ಬಳಿ ತೆರಳಿ ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ದರ್ಶನ್​ ಕೂಡ ಪ್ರತಿಯೊಬ್ಬರನ್ನೂ ಭೇಟಿ ಮಾಡಿ, ಅವರು ನೀಡುವ ಉಡುಗರೆ ಸ್ವೀಕರಿಸುತ್ತಾರೆ. ಇನ್ನು, ಜನ್ಮದಿನಕ್ಕೂ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಬರ್ತ್​ಡೇ ಕೌಂಟ್​​ಡೌನ್​ ಪ್ರಾರಂಭಿಸಲಾಗುತ್ತದೆ. ಕಾಮನ್​ ಡಿಪಿ ಚಾಲೆಂಜ್​ ನೀಡಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕಾಮನ್​ ಡಿಪಿ ಚಾಲೆಂಜ್​ ಆರಂಭಿಸಿದ್ದಾರೆ ಅಭಿಮಾನಿಗಳು.

ಪ್ರತಿ ವರ್ಷ ಕಾಮನ್​ ಡಿಪಿ ಚಾಲೆಂಜ್​ಗೆ ದರ್ಶನ್​ ಅವರ ಒಂದು ಫೋಟೋವನ್ನು ಅಭಿಮಾನಿಗಳು ರಿಲೀಸ್​ ಮಾಡುತ್ತಾರೆ. ದರ್ಶನ್​ ಜನ್ಮದಿನದಂದು ವಾಟ್ಸಾಪ್​, ಫೇಸ್​ಬುಕ್​ನಲ್ಲಿ ಈ ಡಿಪಿ ರಾರಾಜಿಸಲಿದೆ. ನಟನೆಯಲ್ಲಿ ಮಾತ್ರವಲ್ಲದೇ, ಪ್ರಾಣಿಗಳ ರಕ್ಷಣೆ ಹಾಗೂ ಛಾಯಾಗ್ರಹಣದಲ್ಲಿ ದರ್ಶನ್​ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಮೈಸೂರಿನ ಝೂನಲ್ಲಿ ಹುಲಿಯನ್ನು ಕೂಡ ಅವರು ದತ್ತು ಪಡೆದಿದ್ದಾರೆ. ಆಗಾಗ, ಕಾಡಿಗೆ ತೆರಳಿ ಫೋಟೋಗ್ರಫಿ ಕೂಡ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಅದೇ ಥೀಮ್​ಮೇಲೆ ಕಾಮನ್​ ಡಿಪಿ ಸಿದ್ಧಪಡಿಸಲಾಗಿದೆ.

ದರ್ಶನ್​ ಕಾಡಿನ ಮಧ್ಯೆ, ಪ್ರಾಣಿಗಳ ಜತೆ ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ಫೋಟೋಗಳನ್ನು ರಿಶಬ್​ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್