AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DBossBirthdayCDP: ಡಿ ಬಾಸ್ ದರ್ಶನ್​ ಜನ್ಮದಿನಕ್ಕೆ ಕಾಮನ್​ ಡಿಪಿ ಅಭಿಯಾನ ಆರಂಭಿಸಿದ ಅಭಿಮಾನಿಗಳು…

DBoss Darshan Birthday: ದರ್ಶನ್​ ಕಾಡಿನ ಮಧ್ಯೆ, ಪ್ರಾಣಿಗಳ ಜತೆ ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ಫೋಟೋಗಳನ್ನು ರಿಶಬ್​ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

DBossBirthdayCDP: ಡಿ ಬಾಸ್ ದರ್ಶನ್​ ಜನ್ಮದಿನಕ್ಕೆ ಕಾಮನ್​ ಡಿಪಿ ಅಭಿಯಾನ ಆರಂಭಿಸಿದ ಅಭಿಮಾನಿಗಳು...
ದರ್ಶನ್​ ಕಾಮನ್​ ಡಿಪಿ
ರಾಜೇಶ್ ದುಗ್ಗುಮನೆ
|

Updated on: Feb 13, 2021 | 8:36 PM

Share

ದರ್ಶನ್​ ಹುಟ್ಟುಹಬ್ಬ ಎಂದರೆ ಅಭಿಮಾನಿಗಳಿಗೆ ಹಬ್ಬ ಇದ್ದಂತೆ. ಅಭಿಮಾನಿಗಳು ದರ್ಶನ್​ ಮನೆ ಬಳಿ ತೆರಳಿ ಕೇಕ್​ ಕತ್ತರಿಸಿ ಸಂಭ್ರಮಿಸುತ್ತಾರೆ. ದರ್ಶನ್​ ಕೂಡ ಪ್ರತಿಯೊಬ್ಬರನ್ನೂ ಭೇಟಿ ಮಾಡಿ, ಅವರು ನೀಡುವ ಉಡುಗರೆ ಸ್ವೀಕರಿಸುತ್ತಾರೆ. ಇನ್ನು, ಜನ್ಮದಿನಕ್ಕೂ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಬರ್ತ್​ಡೇ ಕೌಂಟ್​​ಡೌನ್​ ಪ್ರಾರಂಭಿಸಲಾಗುತ್ತದೆ. ಕಾಮನ್​ ಡಿಪಿ ಚಾಲೆಂಜ್​ ನೀಡಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ ಕಾಮನ್​ ಡಿಪಿ ಚಾಲೆಂಜ್​ ಆರಂಭಿಸಿದ್ದಾರೆ ಅಭಿಮಾನಿಗಳು.

ಪ್ರತಿ ವರ್ಷ ಕಾಮನ್​ ಡಿಪಿ ಚಾಲೆಂಜ್​ಗೆ ದರ್ಶನ್​ ಅವರ ಒಂದು ಫೋಟೋವನ್ನು ಅಭಿಮಾನಿಗಳು ರಿಲೀಸ್​ ಮಾಡುತ್ತಾರೆ. ದರ್ಶನ್​ ಜನ್ಮದಿನದಂದು ವಾಟ್ಸಾಪ್​, ಫೇಸ್​ಬುಕ್​ನಲ್ಲಿ ಈ ಡಿಪಿ ರಾರಾಜಿಸಲಿದೆ. ನಟನೆಯಲ್ಲಿ ಮಾತ್ರವಲ್ಲದೇ, ಪ್ರಾಣಿಗಳ ರಕ್ಷಣೆ ಹಾಗೂ ಛಾಯಾಗ್ರಹಣದಲ್ಲಿ ದರ್ಶನ್​ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಮೈಸೂರಿನ ಝೂನಲ್ಲಿ ಹುಲಿಯನ್ನು ಕೂಡ ಅವರು ದತ್ತು ಪಡೆದಿದ್ದಾರೆ. ಆಗಾಗ, ಕಾಡಿಗೆ ತೆರಳಿ ಫೋಟೋಗ್ರಫಿ ಕೂಡ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಅದೇ ಥೀಮ್​ಮೇಲೆ ಕಾಮನ್​ ಡಿಪಿ ಸಿದ್ಧಪಡಿಸಲಾಗಿದೆ.

ದರ್ಶನ್​ ಕಾಡಿನ ಮಧ್ಯೆ, ಪ್ರಾಣಿಗಳ ಜತೆ ಕ್ಯಾಮೆರಾ ಹಿಡಿದು ನಿಂತಿದ್ದಾರೆ. ಈ ಫೋಟೋಗಳನ್ನು ರಿಶಬ್​ ಶೆಟ್ಟಿ ಸೇರಿದಂತೆ ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ.

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ