AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹದಿಹರೆಯದ ಮೋಜು ಮಸ್ತಿಯ ‘ಪದವಿಪೂರ್ವ’ ನಟಿಯೇ.. ಈ ‘ಫ್ರೆಶ್​ ಫೇಸ್’ ಬ್ಯೂಟಿ!

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಹಾಗೂ ಯೋಗರಾಜ್ ಭಟ್, ರವಿ ಶಾಮನೂರ್ ಜಂಟಿಯಾಗಿ ನಿರ್ಮಿಸುತ್ತಿರುವ ‘ಪದವಿಪೂರ್ವ’ ಚಿತ್ರಕ್ಕೆ ನಾಯಕಿಯಾಗಿ ‘ಅಂಜಲಿ ಅನೀಶ್’ ಆಯ್ಕೆಯಾಗಿದ್ದಾರೆ. ಅಂಜಲಿ ‘ಬೆಂಗಳೂರು ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020′ ಸ್ಪರ್ಧೆಯಲ್ಲಿ ಗೆದ್ದು ಬೀಗಿರುವ ಜೊತೆಗೆ, ‘ನ್ಯಾಷನಲ್ ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020’ರ ರನ್ನರ್ ಅಪ್ ಕಿರೀಟವನ್ನು ಸಹ ಮುಡಿಗೇರಿಸಿಕೊಂಡಿದ್ದಾರೆ. ಇದೆಲ್ಲದರ ಜೊತೆಗೆ, ಅಂಜಿಲಿ ಶಿಕಾಗೋದ ಸೆಕೆಂಡ್ ಸಿಟಿ ಌಕ್ಟಿಂಗ್ ಸ್ಕೂಲ್ ಹಾಗೂ ಅನುಪಮ್ ಖೇರ್ ಌಕ್ಟಿಂಗ್ ಸ್ಕೂಲ್‌ನಲ್ಲಿ […]

ಹದಿಹರೆಯದ ಮೋಜು ಮಸ್ತಿಯ ‘ಪದವಿಪೂರ್ವ’ ನಟಿಯೇ.. ಈ ‘ಫ್ರೆಶ್​ ಫೇಸ್’ ಬ್ಯೂಟಿ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 05, 2020 | 3:41 PM

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಹಾಗೂ ಯೋಗರಾಜ್ ಭಟ್, ರವಿ ಶಾಮನೂರ್ ಜಂಟಿಯಾಗಿ ನಿರ್ಮಿಸುತ್ತಿರುವ ‘ಪದವಿಪೂರ್ವ’ ಚಿತ್ರಕ್ಕೆ ನಾಯಕಿಯಾಗಿ ‘ಅಂಜಲಿ ಅನೀಶ್’ ಆಯ್ಕೆಯಾಗಿದ್ದಾರೆ. ಅಂಜಲಿ ‘ಬೆಂಗಳೂರು ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020′ ಸ್ಪರ್ಧೆಯಲ್ಲಿ ಗೆದ್ದು ಬೀಗಿರುವ ಜೊತೆಗೆ, ‘ನ್ಯಾಷನಲ್ ಟೈಮ್ಸ್ ಫ್ರೆಶ್ ಫೇಸ್ ಆಫ್ ದಿ ಇಯರ್ 2020’ರ ರನ್ನರ್ ಅಪ್ ಕಿರೀಟವನ್ನು ಸಹ ಮುಡಿಗೇರಿಸಿಕೊಂಡಿದ್ದಾರೆ.

ಇದೆಲ್ಲದರ ಜೊತೆಗೆ, ಅಂಜಿಲಿ ಶಿಕಾಗೋದ ಸೆಕೆಂಡ್ ಸಿಟಿ ಌಕ್ಟಿಂಗ್ ಸ್ಕೂಲ್ ಹಾಗೂ ಅನುಪಮ್ ಖೇರ್ ಌಕ್ಟಿಂಗ್ ಸ್ಕೂಲ್‌ನಲ್ಲಿ ನಟನೆಯ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಕೆಲ ಬಾಲಿವುಡ್ ಮತ್ತು ಕನ್ನಡ ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿಯೂ ಸಹ ಕೆಲಸ ಮಾಡಿದ್ದಾರೆ.

ಇನ್ನು, ಸಿನಿಮಾದ ನಾಯಕ ಪೃಥ್ವಿ ಶಾಮನೂರ್​ಗೂ ಕೂಡ ಇದು ಚೊಚ್ಚಲ ಸಿನಿಮಾ. ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಹಾಗೂ ಸಂತೋಷ್ ರೈ ಪತಾಜೆರ ಕ್ಯಾಮರಾ ವರ್ಕ್​ ಇರಲಿದೆ. ಹದಿಹರೆಯದ ಮೋಜು, ಮಸ್ತಿ, ಮೋಹ ಮತ್ತು ಸ್ನೇಹ ಕುರಿತಾದ ಕಥೆ ಇದಾಗಿದ್ದು ಚಿತ್ರವನ್ನು ಮಲೆನಾಡಿನ ಅತ್ಯಂತ ಸುಂದರ ತಾಣಗಳಲ್ಲಿ ಚಿತ್ರೀಕರಿಸುವ ಯೋಜನೆಯಿದೆ. ಉಳಿದಂತೆ ಬೇರೆ ಪಾತ್ರಗಳಿಗೆ ಕಲಾವಿದರನ್ನು ಆಡಿಷನ್ ಮೂಲಕ ಆಯ್ಕೆ ಮಾಡಲಾಗಿದ್ದು, ಮತ್ತಷ್ಪು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ಹಾದಿಯಲ್ಲಿ ತಂಡ ಕೆಲಸ ಮಾಡುತ್ತಿದೆ.

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ