AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರ ವಿವಾದ: ಕರಣ್​ಗೆ ದಿಲ್ಲಿ ಹೈಕೋರ್ಟ್‌ ನೋಟಿಸ್

ನವದೆಹಲಿ: ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಕರಣ್‌ ಜೋಹರ್‌ ಟೈಂ ಈಗ ಸರಿಯಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಒಂದಲ್ಲ ಒಂದು ವಿವಾದ ಅವರನ್ನು ಹುಡುಕಿ ಬರುತ್ತಿದೆ. ಈಗ ‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾರ್ಗಿಲ್‌ ಗರ್ಲ್‌ ಎಂದೇ ಖ್ಯಾತಿಯಾಗಿರುವ ಗುಂಜನ್‌ ಸಕ್ಸೇನಾ ಜೀವನಾಧರಿತ ಚಲನಚಿತ್ರ ಈಗ ವಿವಾದದಲ್ಲಿ ಸಿಲುಕಿದೆ. ಚಿತ್ರದಲ್ಲಿ ಭಾರತೀಯ ವಾಯುಸೇನೆಯನ್ನು ಕೆಟ್ಟದಾಗಿ, ಮಹಿಳಾ ವಿರೋಧಿ ಎಂಬರ್ಥ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ […]

'ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌' ಚಿತ್ರ ವಿವಾದ: ಕರಣ್​ಗೆ ದಿಲ್ಲಿ ಹೈಕೋರ್ಟ್‌ ನೋಟಿಸ್
Guru
| Edited By: |

Updated on: Sep 02, 2020 | 5:28 PM

Share

ನವದೆಹಲಿ: ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಕರಣ್‌ ಜೋಹರ್‌ ಟೈಂ ಈಗ ಸರಿಯಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಒಂದಲ್ಲ ಒಂದು ವಿವಾದ ಅವರನ್ನು ಹುಡುಕಿ ಬರುತ್ತಿದೆ. ಈಗ ‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾರ್ಗಿಲ್‌ ಗರ್ಲ್‌ ಎಂದೇ ಖ್ಯಾತಿಯಾಗಿರುವ ಗುಂಜನ್‌ ಸಕ್ಸೇನಾ ಜೀವನಾಧರಿತ ಚಲನಚಿತ್ರ ಈಗ ವಿವಾದದಲ್ಲಿ ಸಿಲುಕಿದೆ. ಚಿತ್ರದಲ್ಲಿ ಭಾರತೀಯ ವಾಯುಸೇನೆಯನ್ನು ಕೆಟ್ಟದಾಗಿ, ಮಹಿಳಾ ವಿರೋಧಿ ಎಂಬರ್ಥ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ವಾಯುಸೇನೆಯು ಚಿತ್ರದ ಪ್ರಸಾರ ಸ್ಥಗಿತಗೊಳಿಸುವಂತೆ ದೆಹಲಿ ಹೈಕೋರ್ಟ್‌ ಮೊರೆ ಹೋಗಿವೆ.

ಆದ್ರೆ ಚಿತ್ರದ ಪ್ರಸಾರಕ್ಕೆ ತಡೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್‌, ವಿಚಾರಣೆ ನಡೆಸಲು ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಕರಣ್‌ ಜೋಹರ್‌ ಅವರ ಧರ್ಮಾ ಪ್ರೊಡಕ್ಷನ್ಸ್‌ ಹಾಗೂ ನಿರ್ದೇಶಕ ಮತ್ತು ಗುಂಜನ್‌ ಸಕ್ಸೇನಾಗೆ ನೋಟಿಸ್‌ ಜಾರಿ ಮಾಡಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ