AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರ ವಿವಾದ: ಕರಣ್​ಗೆ ದಿಲ್ಲಿ ಹೈಕೋರ್ಟ್‌ ನೋಟಿಸ್

ನವದೆಹಲಿ: ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಕರಣ್‌ ಜೋಹರ್‌ ಟೈಂ ಈಗ ಸರಿಯಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಒಂದಲ್ಲ ಒಂದು ವಿವಾದ ಅವರನ್ನು ಹುಡುಕಿ ಬರುತ್ತಿದೆ. ಈಗ ‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾರ್ಗಿಲ್‌ ಗರ್ಲ್‌ ಎಂದೇ ಖ್ಯಾತಿಯಾಗಿರುವ ಗುಂಜನ್‌ ಸಕ್ಸೇನಾ ಜೀವನಾಧರಿತ ಚಲನಚಿತ್ರ ಈಗ ವಿವಾದದಲ್ಲಿ ಸಿಲುಕಿದೆ. ಚಿತ್ರದಲ್ಲಿ ಭಾರತೀಯ ವಾಯುಸೇನೆಯನ್ನು ಕೆಟ್ಟದಾಗಿ, ಮಹಿಳಾ ವಿರೋಧಿ ಎಂಬರ್ಥ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ […]

'ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌' ಚಿತ್ರ ವಿವಾದ: ಕರಣ್​ಗೆ ದಿಲ್ಲಿ ಹೈಕೋರ್ಟ್‌ ನೋಟಿಸ್
Guru
| Edited By: |

Updated on: Sep 02, 2020 | 5:28 PM

Share

ನವದೆಹಲಿ: ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಕರಣ್‌ ಜೋಹರ್‌ ಟೈಂ ಈಗ ಸರಿಯಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಒಂದಲ್ಲ ಒಂದು ವಿವಾದ ಅವರನ್ನು ಹುಡುಕಿ ಬರುತ್ತಿದೆ. ಈಗ ‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾರ್ಗಿಲ್‌ ಗರ್ಲ್‌ ಎಂದೇ ಖ್ಯಾತಿಯಾಗಿರುವ ಗುಂಜನ್‌ ಸಕ್ಸೇನಾ ಜೀವನಾಧರಿತ ಚಲನಚಿತ್ರ ಈಗ ವಿವಾದದಲ್ಲಿ ಸಿಲುಕಿದೆ. ಚಿತ್ರದಲ್ಲಿ ಭಾರತೀಯ ವಾಯುಸೇನೆಯನ್ನು ಕೆಟ್ಟದಾಗಿ, ಮಹಿಳಾ ವಿರೋಧಿ ಎಂಬರ್ಥ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ವಾಯುಸೇನೆಯು ಚಿತ್ರದ ಪ್ರಸಾರ ಸ್ಥಗಿತಗೊಳಿಸುವಂತೆ ದೆಹಲಿ ಹೈಕೋರ್ಟ್‌ ಮೊರೆ ಹೋಗಿವೆ.

ಆದ್ರೆ ಚಿತ್ರದ ಪ್ರಸಾರಕ್ಕೆ ತಡೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್‌, ವಿಚಾರಣೆ ನಡೆಸಲು ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಕರಣ್‌ ಜೋಹರ್‌ ಅವರ ಧರ್ಮಾ ಪ್ರೊಡಕ್ಷನ್ಸ್‌ ಹಾಗೂ ನಿರ್ದೇಶಕ ಮತ್ತು ಗುಂಜನ್‌ ಸಕ್ಸೇನಾಗೆ ನೋಟಿಸ್‌ ಜಾರಿ ಮಾಡಿದೆ.

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!