AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರ ವಿವಾದ: ಕರಣ್​ಗೆ ದಿಲ್ಲಿ ಹೈಕೋರ್ಟ್‌ ನೋಟಿಸ್

ನವದೆಹಲಿ: ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಕರಣ್‌ ಜೋಹರ್‌ ಟೈಂ ಈಗ ಸರಿಯಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಒಂದಲ್ಲ ಒಂದು ವಿವಾದ ಅವರನ್ನು ಹುಡುಕಿ ಬರುತ್ತಿದೆ. ಈಗ ‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾರ್ಗಿಲ್‌ ಗರ್ಲ್‌ ಎಂದೇ ಖ್ಯಾತಿಯಾಗಿರುವ ಗುಂಜನ್‌ ಸಕ್ಸೇನಾ ಜೀವನಾಧರಿತ ಚಲನಚಿತ್ರ ಈಗ ವಿವಾದದಲ್ಲಿ ಸಿಲುಕಿದೆ. ಚಿತ್ರದಲ್ಲಿ ಭಾರತೀಯ ವಾಯುಸೇನೆಯನ್ನು ಕೆಟ್ಟದಾಗಿ, ಮಹಿಳಾ ವಿರೋಧಿ ಎಂಬರ್ಥ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ […]

'ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌' ಚಿತ್ರ ವಿವಾದ: ಕರಣ್​ಗೆ ದಿಲ್ಲಿ ಹೈಕೋರ್ಟ್‌ ನೋಟಿಸ್
Guru
Guru| Edited By: ಸಾಧು ಶ್ರೀನಾಥ್​|

Updated on: Sep 02, 2020 | 5:28 PM

Share

ನವದೆಹಲಿ: ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಕರಣ್‌ ಜೋಹರ್‌ ಟೈಂ ಈಗ ಸರಿಯಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಒಂದಲ್ಲ ಒಂದು ವಿವಾದ ಅವರನ್ನು ಹುಡುಕಿ ಬರುತ್ತಿದೆ. ಈಗ ‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾರ್ಗಿಲ್‌ ಗರ್ಲ್‌ ಎಂದೇ ಖ್ಯಾತಿಯಾಗಿರುವ ಗುಂಜನ್‌ ಸಕ್ಸೇನಾ ಜೀವನಾಧರಿತ ಚಲನಚಿತ್ರ ಈಗ ವಿವಾದದಲ್ಲಿ ಸಿಲುಕಿದೆ. ಚಿತ್ರದಲ್ಲಿ ಭಾರತೀಯ ವಾಯುಸೇನೆಯನ್ನು ಕೆಟ್ಟದಾಗಿ, ಮಹಿಳಾ ವಿರೋಧಿ ಎಂಬರ್ಥ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ವಾಯುಸೇನೆಯು ಚಿತ್ರದ ಪ್ರಸಾರ ಸ್ಥಗಿತಗೊಳಿಸುವಂತೆ ದೆಹಲಿ ಹೈಕೋರ್ಟ್‌ ಮೊರೆ ಹೋಗಿವೆ.

ಆದ್ರೆ ಚಿತ್ರದ ಪ್ರಸಾರಕ್ಕೆ ತಡೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್‌, ವಿಚಾರಣೆ ನಡೆಸಲು ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಕರಣ್‌ ಜೋಹರ್‌ ಅವರ ಧರ್ಮಾ ಪ್ರೊಡಕ್ಷನ್ಸ್‌ ಹಾಗೂ ನಿರ್ದೇಶಕ ಮತ್ತು ಗುಂಜನ್‌ ಸಕ್ಸೇನಾಗೆ ನೋಟಿಸ್‌ ಜಾರಿ ಮಾಡಿದೆ.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್