AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರ ವಿವಾದ: ಕರಣ್​ಗೆ ದಿಲ್ಲಿ ಹೈಕೋರ್ಟ್‌ ನೋಟಿಸ್

ನವದೆಹಲಿ: ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಕರಣ್‌ ಜೋಹರ್‌ ಟೈಂ ಈಗ ಸರಿಯಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಒಂದಲ್ಲ ಒಂದು ವಿವಾದ ಅವರನ್ನು ಹುಡುಕಿ ಬರುತ್ತಿದೆ. ಈಗ ‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾರ್ಗಿಲ್‌ ಗರ್ಲ್‌ ಎಂದೇ ಖ್ಯಾತಿಯಾಗಿರುವ ಗುಂಜನ್‌ ಸಕ್ಸೇನಾ ಜೀವನಾಧರಿತ ಚಲನಚಿತ್ರ ಈಗ ವಿವಾದದಲ್ಲಿ ಸಿಲುಕಿದೆ. ಚಿತ್ರದಲ್ಲಿ ಭಾರತೀಯ ವಾಯುಸೇನೆಯನ್ನು ಕೆಟ್ಟದಾಗಿ, ಮಹಿಳಾ ವಿರೋಧಿ ಎಂಬರ್ಥ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ […]

'ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌' ಚಿತ್ರ ವಿವಾದ: ಕರಣ್​ಗೆ ದಿಲ್ಲಿ ಹೈಕೋರ್ಟ್‌ ನೋಟಿಸ್
Guru
| Edited By: |

Updated on: Sep 02, 2020 | 5:28 PM

Share

ನವದೆಹಲಿ: ಬಾಲಿವುಡ್‌ ನಿರ್ದೇಶಕ, ನಿರ್ಮಾಪಕ ಕರಣ್‌ ಜೋಹರ್‌ ಟೈಂ ಈಗ ಸರಿಯಿಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಒಂದಲ್ಲ ಒಂದು ವಿವಾದ ಅವರನ್ನು ಹುಡುಕಿ ಬರುತ್ತಿದೆ. ಈಗ ‘ಗುಂಜನ್‌ ಸಕ್ಸೇನಾ: ದಿ ಕಾರ್ಗಿಲ್‌ ಗರ್ಲ್‌’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಕಾರ್ಗಿಲ್‌ ಗರ್ಲ್‌ ಎಂದೇ ಖ್ಯಾತಿಯಾಗಿರುವ ಗುಂಜನ್‌ ಸಕ್ಸೇನಾ ಜೀವನಾಧರಿತ ಚಲನಚಿತ್ರ ಈಗ ವಿವಾದದಲ್ಲಿ ಸಿಲುಕಿದೆ. ಚಿತ್ರದಲ್ಲಿ ಭಾರತೀಯ ವಾಯುಸೇನೆಯನ್ನು ಕೆಟ್ಟದಾಗಿ, ಮಹಿಳಾ ವಿರೋಧಿ ಎಂಬರ್ಥ ಬರುವಂತೆ ಚಿತ್ರಿಸಲಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ವಾಯುಸೇನೆಯು ಚಿತ್ರದ ಪ್ರಸಾರ ಸ್ಥಗಿತಗೊಳಿಸುವಂತೆ ದೆಹಲಿ ಹೈಕೋರ್ಟ್‌ ಮೊರೆ ಹೋಗಿವೆ.

ಆದ್ರೆ ಚಿತ್ರದ ಪ್ರಸಾರಕ್ಕೆ ತಡೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್‌, ವಿಚಾರಣೆ ನಡೆಸಲು ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಕರಣ್‌ ಜೋಹರ್‌ ಅವರ ಧರ್ಮಾ ಪ್ರೊಡಕ್ಷನ್ಸ್‌ ಹಾಗೂ ನಿರ್ದೇಶಕ ಮತ್ತು ಗುಂಜನ್‌ ಸಕ್ಸೇನಾಗೆ ನೋಟಿಸ್‌ ಜಾರಿ ಮಾಡಿದೆ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!