AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಪ್ಪದ ರಾಣಿಗಾಗಿ ಬಾಯ್​ಫ್ರೆಂಡ್ಸ್​ನಿಂದ ‘ನಾಟಿಕೋಳಿ’ ಜಗಳ!

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ CCB ಅಧಿಕಾರಿಗಳು ದಾಖಲಿಸಿರುವ FIRನಲ್ಲಿ ನಟಿ ರಾಗಿಣಿ ದ್ವಿವೇದಿ ಮೊದಲ ಬಾಯ್​ಫ್ರೆಂಡ್ ಶಿವಪ್ರಕಾಶ್ ಹೆಸರು ಸಹ ಉಲ್ಲೇಖಿಸಲಾಗಿದೆ. ರಾಗಿಣಿಯ ಐಶಾರಾಮಿ ಜೀವನ‌ಕ್ಕೆ ಸಾಥ್​ ಕೊಟ್ಟಿದ್ದ ಶಿವಪ್ರಕಾಶ್ ಆಕೆಗಾಗಿ ಸಿನಿಮಾ ನಿರ್ಮಾಣ ಕೂಡ ಮಾಡಿದ್ದ ಎಂದು ತಿಳಿದುಬಂದಿದೆ. ಕೇವಲ ಪಾರ್ಟಿ ಆಯೋಜನೆ ಮಾಡವುದೇ ಅಲ್ಲ ಶಿವಪ್ರಕಾಶ್ ಸಿನಿಮಾ ಸಹ ನಿರ್ಮಾಣ ಮಾಡುತ್ತಿದ್ದನಂತೆ. ರಾಗಿಣಿಗಾಗಿ ಸಿನಿಮಾ ನಿರ್ಮಾಪಕನಾದ ಈ ಲವ್ವರ್ ಬಾಯ್ ಆಕೆಗಾಗಿ ನಾಟಿಕೋಳಿ ಎಂಬ ಸಿನಿಮಾ […]

ತುಪ್ಪದ ರಾಣಿಗಾಗಿ ಬಾಯ್​ಫ್ರೆಂಡ್ಸ್​ನಿಂದ ‘ನಾಟಿಕೋಳಿ’ ಜಗಳ!
KUSHAL V
|

Updated on:Sep 05, 2020 | 3:26 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ CCB ಅಧಿಕಾರಿಗಳು ದಾಖಲಿಸಿರುವ FIRನಲ್ಲಿ ನಟಿ ರಾಗಿಣಿ ದ್ವಿವೇದಿ ಮೊದಲ ಬಾಯ್​ಫ್ರೆಂಡ್ ಶಿವಪ್ರಕಾಶ್ ಹೆಸರು ಸಹ ಉಲ್ಲೇಖಿಸಲಾಗಿದೆ.

ರಾಗಿಣಿಯ ಐಶಾರಾಮಿ ಜೀವನ‌ಕ್ಕೆ ಸಾಥ್​ ಕೊಟ್ಟಿದ್ದ ಶಿವಪ್ರಕಾಶ್ ಆಕೆಗಾಗಿ ಸಿನಿಮಾ ನಿರ್ಮಾಣ ಕೂಡ ಮಾಡಿದ್ದ ಎಂದು ತಿಳಿದುಬಂದಿದೆ. ಕೇವಲ ಪಾರ್ಟಿ ಆಯೋಜನೆ ಮಾಡವುದೇ ಅಲ್ಲ ಶಿವಪ್ರಕಾಶ್ ಸಿನಿಮಾ ಸಹ ನಿರ್ಮಾಣ ಮಾಡುತ್ತಿದ್ದನಂತೆ.

ರಾಗಿಣಿಗಾಗಿ ಸಿನಿಮಾ ನಿರ್ಮಾಪಕನಾದ ಈ ಲವ್ವರ್ ಬಾಯ್ ಆಕೆಗಾಗಿ ನಾಟಿಕೋಳಿ ಎಂಬ ಸಿನಿಮಾ ಸಹ ನಿರ್ಮಾಣ ಮಾಡಿದ್ದ.

ನಾಟಿಕೋಳಿ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ರಾಗಿಣಿಯ ಚಿತ್ರಕ್ಕೆ ತಾನೇ ಹಣ ಹೂಡಿಕೆ ಮಾಡಿದ್ದ. ಆಗ, ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಶಿವಪ್ರಕಾಶ್ ಹಾಗೂ ರವಿಶಂಕರ್ ನಡುವೆ ಕಿತ್ತಾಟ ನಡೆದು ಆಗ ದೊಡ್ಡ ರಾದ್ಧಾಂತ ಸಹ ಆಗಿತ್ತು.

Published On - 3:07 pm, Sat, 5 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?