AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಪ್ಪದ ರಾಣಿಗಾಗಿ ಬಾಯ್​ಫ್ರೆಂಡ್ಸ್​ನಿಂದ ‘ನಾಟಿಕೋಳಿ’ ಜಗಳ!

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ CCB ಅಧಿಕಾರಿಗಳು ದಾಖಲಿಸಿರುವ FIRನಲ್ಲಿ ನಟಿ ರಾಗಿಣಿ ದ್ವಿವೇದಿ ಮೊದಲ ಬಾಯ್​ಫ್ರೆಂಡ್ ಶಿವಪ್ರಕಾಶ್ ಹೆಸರು ಸಹ ಉಲ್ಲೇಖಿಸಲಾಗಿದೆ. ರಾಗಿಣಿಯ ಐಶಾರಾಮಿ ಜೀವನ‌ಕ್ಕೆ ಸಾಥ್​ ಕೊಟ್ಟಿದ್ದ ಶಿವಪ್ರಕಾಶ್ ಆಕೆಗಾಗಿ ಸಿನಿಮಾ ನಿರ್ಮಾಣ ಕೂಡ ಮಾಡಿದ್ದ ಎಂದು ತಿಳಿದುಬಂದಿದೆ. ಕೇವಲ ಪಾರ್ಟಿ ಆಯೋಜನೆ ಮಾಡವುದೇ ಅಲ್ಲ ಶಿವಪ್ರಕಾಶ್ ಸಿನಿಮಾ ಸಹ ನಿರ್ಮಾಣ ಮಾಡುತ್ತಿದ್ದನಂತೆ. ರಾಗಿಣಿಗಾಗಿ ಸಿನಿಮಾ ನಿರ್ಮಾಪಕನಾದ ಈ ಲವ್ವರ್ ಬಾಯ್ ಆಕೆಗಾಗಿ ನಾಟಿಕೋಳಿ ಎಂಬ ಸಿನಿಮಾ […]

ತುಪ್ಪದ ರಾಣಿಗಾಗಿ ಬಾಯ್​ಫ್ರೆಂಡ್ಸ್​ನಿಂದ ‘ನಾಟಿಕೋಳಿ’ ಜಗಳ!
KUSHAL V
|

Updated on:Sep 05, 2020 | 3:26 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿ ಕಾಟನ್​ಪೇಟೆ ಠಾಣೆಯಲ್ಲಿ CCB ಅಧಿಕಾರಿಗಳು ದಾಖಲಿಸಿರುವ FIRನಲ್ಲಿ ನಟಿ ರಾಗಿಣಿ ದ್ವಿವೇದಿ ಮೊದಲ ಬಾಯ್​ಫ್ರೆಂಡ್ ಶಿವಪ್ರಕಾಶ್ ಹೆಸರು ಸಹ ಉಲ್ಲೇಖಿಸಲಾಗಿದೆ.

ರಾಗಿಣಿಯ ಐಶಾರಾಮಿ ಜೀವನ‌ಕ್ಕೆ ಸಾಥ್​ ಕೊಟ್ಟಿದ್ದ ಶಿವಪ್ರಕಾಶ್ ಆಕೆಗಾಗಿ ಸಿನಿಮಾ ನಿರ್ಮಾಣ ಕೂಡ ಮಾಡಿದ್ದ ಎಂದು ತಿಳಿದುಬಂದಿದೆ. ಕೇವಲ ಪಾರ್ಟಿ ಆಯೋಜನೆ ಮಾಡವುದೇ ಅಲ್ಲ ಶಿವಪ್ರಕಾಶ್ ಸಿನಿಮಾ ಸಹ ನಿರ್ಮಾಣ ಮಾಡುತ್ತಿದ್ದನಂತೆ.

ರಾಗಿಣಿಗಾಗಿ ಸಿನಿಮಾ ನಿರ್ಮಾಪಕನಾದ ಈ ಲವ್ವರ್ ಬಾಯ್ ಆಕೆಗಾಗಿ ನಾಟಿಕೋಳಿ ಎಂಬ ಸಿನಿಮಾ ಸಹ ನಿರ್ಮಾಣ ಮಾಡಿದ್ದ.

ನಾಟಿಕೋಳಿ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ರಾಗಿಣಿಯ ಚಿತ್ರಕ್ಕೆ ತಾನೇ ಹಣ ಹೂಡಿಕೆ ಮಾಡಿದ್ದ. ಆಗ, ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ಶಿವಪ್ರಕಾಶ್ ಹಾಗೂ ರವಿಶಂಕರ್ ನಡುವೆ ಕಿತ್ತಾಟ ನಡೆದು ಆಗ ದೊಡ್ಡ ರಾದ್ಧಾಂತ ಸಹ ಆಗಿತ್ತು.

Published On - 3:07 pm, Sat, 5 September 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!