AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು. ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. […]

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!
KUSHAL V
| Edited By: |

Updated on:Aug 23, 2021 | 6:26 AM

Share

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು.

ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. ಥಿಯೇಟರ್​ನಲ್ಲಿದ್ದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಡಾಲಿ ಮತ್ತು ಚಿಟ್ಟೆ ತಮ್ಮ ಫ್ಯಾನ್ಸ್​ನೊಂದಿಗೆ ಸೇರಿ ಟಗರು ಚಿತ್ರವನ್ನು ಎಂಜಾಯ್​ ಮಾಡಿದರು.

ಚಿತ್ರ ವೀಕ್ಷಿಸಿದ ನಂತರ ತಮ್ಮ ಅಭಿಮಾನಿಗಳೊಂದಿಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡರು. ಬಳಿಕ ಥಿಯೇಟರ್​ಗೆ ಬಂದ ನಟ ದುನಿಯಾ ವಿಜಿ ಜೊತೆ ಕೇಕ್​ ಕತ್ತರಿಸಿ ಸಂಭ್ರಮಿಸಿದರು. ಈ ನಡುವೆ ಮಾತನಾಡಿದ ನಟ ದುನಿಯಾ ವಿಜಿ ಮಲ್ಟಿಪ್ಲೆಕ್ಸ್​ನಲ್ಲಿ ಪಾಲಿಸಲಾಗುತ್ತಿದ್ದ ಸುರಕ್ಷತಾ ಕ್ರಮಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Published On - 6:54 pm, Sun, 25 October 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ