AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು. ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. […]

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!
KUSHAL V
| Edited By: |

Updated on:Aug 23, 2021 | 6:26 AM

Share

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು.

ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. ಥಿಯೇಟರ್​ನಲ್ಲಿದ್ದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಡಾಲಿ ಮತ್ತು ಚಿಟ್ಟೆ ತಮ್ಮ ಫ್ಯಾನ್ಸ್​ನೊಂದಿಗೆ ಸೇರಿ ಟಗರು ಚಿತ್ರವನ್ನು ಎಂಜಾಯ್​ ಮಾಡಿದರು.

ಚಿತ್ರ ವೀಕ್ಷಿಸಿದ ನಂತರ ತಮ್ಮ ಅಭಿಮಾನಿಗಳೊಂದಿಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡರು. ಬಳಿಕ ಥಿಯೇಟರ್​ಗೆ ಬಂದ ನಟ ದುನಿಯಾ ವಿಜಿ ಜೊತೆ ಕೇಕ್​ ಕತ್ತರಿಸಿ ಸಂಭ್ರಮಿಸಿದರು. ಈ ನಡುವೆ ಮಾತನಾಡಿದ ನಟ ದುನಿಯಾ ವಿಜಿ ಮಲ್ಟಿಪ್ಲೆಕ್ಸ್​ನಲ್ಲಿ ಪಾಲಿಸಲಾಗುತ್ತಿದ್ದ ಸುರಕ್ಷತಾ ಕ್ರಮಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Published On - 6:54 pm, Sun, 25 October 20

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್