AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು. ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. […]

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!
KUSHAL V
| Edited By: |

Updated on:Aug 23, 2021 | 6:26 AM

Share

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು.

ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. ಥಿಯೇಟರ್​ನಲ್ಲಿದ್ದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಡಾಲಿ ಮತ್ತು ಚಿಟ್ಟೆ ತಮ್ಮ ಫ್ಯಾನ್ಸ್​ನೊಂದಿಗೆ ಸೇರಿ ಟಗರು ಚಿತ್ರವನ್ನು ಎಂಜಾಯ್​ ಮಾಡಿದರು.

ಚಿತ್ರ ವೀಕ್ಷಿಸಿದ ನಂತರ ತಮ್ಮ ಅಭಿಮಾನಿಗಳೊಂದಿಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡರು. ಬಳಿಕ ಥಿಯೇಟರ್​ಗೆ ಬಂದ ನಟ ದುನಿಯಾ ವಿಜಿ ಜೊತೆ ಕೇಕ್​ ಕತ್ತರಿಸಿ ಸಂಭ್ರಮಿಸಿದರು. ಈ ನಡುವೆ ಮಾತನಾಡಿದ ನಟ ದುನಿಯಾ ವಿಜಿ ಮಲ್ಟಿಪ್ಲೆಕ್ಸ್​ನಲ್ಲಿ ಪಾಲಿಸಲಾಗುತ್ತಿದ್ದ ಸುರಕ್ಷತಾ ಕ್ರಮಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Published On - 6:54 pm, Sun, 25 October 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ