AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು. ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. […]

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!
KUSHAL V
| Updated By: ರಾಜೇಶ್ ದುಗ್ಗುಮನೆ|

Updated on:Aug 23, 2021 | 6:26 AM

Share

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು.

ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. ಥಿಯೇಟರ್​ನಲ್ಲಿದ್ದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಡಾಲಿ ಮತ್ತು ಚಿಟ್ಟೆ ತಮ್ಮ ಫ್ಯಾನ್ಸ್​ನೊಂದಿಗೆ ಸೇರಿ ಟಗರು ಚಿತ್ರವನ್ನು ಎಂಜಾಯ್​ ಮಾಡಿದರು.

ಚಿತ್ರ ವೀಕ್ಷಿಸಿದ ನಂತರ ತಮ್ಮ ಅಭಿಮಾನಿಗಳೊಂದಿಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡರು. ಬಳಿಕ ಥಿಯೇಟರ್​ಗೆ ಬಂದ ನಟ ದುನಿಯಾ ವಿಜಿ ಜೊತೆ ಕೇಕ್​ ಕತ್ತರಿಸಿ ಸಂಭ್ರಮಿಸಿದರು. ಈ ನಡುವೆ ಮಾತನಾಡಿದ ನಟ ದುನಿಯಾ ವಿಜಿ ಮಲ್ಟಿಪ್ಲೆಕ್ಸ್​ನಲ್ಲಿ ಪಾಲಿಸಲಾಗುತ್ತಿದ್ದ ಸುರಕ್ಷತಾ ಕ್ರಮಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Published On - 6:54 pm, Sun, 25 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ