AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು. ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. […]

ಕೊರೊನಾ ಭೀತಿ ಮಧ್ಯೆಯೂ.. ಫ್ಯಾನ್ಸ್​ ಜೊತೆ ‘ಟಗರು’ ವೀಕ್ಷಿಸಿದ ವಿಜಿ, ಡಾಲಿ, ಚಿಟ್ಟೆ!
Follow us
KUSHAL V
| Updated By: ರಾಜೇಶ್ ದುಗ್ಗುಮನೆ

Updated on:Aug 23, 2021 | 6:26 AM

ಬೆಂಗಳೂರು: ಬಹಳ ದಿನಗಳ ನಂತರ ಸಿನಿರಸಿಕರ ಆಸೆಯಂತೆ ಚಿತ್ರಮಂದಿರಗಳು ಮತ್ತೊಮ್ಮೆ ಬಾಗಿಲು ತೆರೆದಿವೆ. ಕೊರೊನಾ ಕಾಟದಿಂದ ಕಂಗಾಲಾಗಿ ಮನೆಯಲ್ಲೇ ಲಾಕ್​ ಆಗಿದ್ದ ಜನರು ಇದೀಗ ಟಾಕೀಸ್​ ಮತ್ತು ಮಲ್ಟಿಪ್ಲೆಕ್ಸ್​ಗಳತ್ತ ಮುಖಮಾಡುತ್ತಿದ್ದಾರೆ. ಅಂತೆಯೇ, ಆಯುಧ ಪೂಜೆಯ ಪ್ರಯುಕ್ತ ಕೊಂಚ ರಿಲಾಕ್ಸ್​ ಆಗಲು ನಗರದ ಗೋಪಾಲನ್​ ಮಾಲ್​ಗೆ ಬಂದಿದ್ದ ಸಿನಿಪ್ರಿಯರಿಗೆ ಒಂದು ಅಚ್ಚರಿ ಕಾದಿತ್ತು.

ಹೌದು, ಕೊರೊನಾ ಭಯದ ನಡುವೆಯೂ ಇಂದು ನಟರಾದ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಥಿಯೇಟರ್​ಗೆ ಬಂದು ತಮ್ಮ ಅಭಿಮಾನಿಗಳೊಂದಿಗೆ ಟಗರು ಸಿನಿಮಾ ವೀಕ್ಷಿಸಿದರು. ಥಿಯೇಟರ್​ನಲ್ಲಿದ್ದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸಿದ ಡಾಲಿ ಮತ್ತು ಚಿಟ್ಟೆ ತಮ್ಮ ಫ್ಯಾನ್ಸ್​ನೊಂದಿಗೆ ಸೇರಿ ಟಗರು ಚಿತ್ರವನ್ನು ಎಂಜಾಯ್​ ಮಾಡಿದರು.

ಚಿತ್ರ ವೀಕ್ಷಿಸಿದ ನಂತರ ತಮ್ಮ ಅಭಿಮಾನಿಗಳೊಂದಿಗೆ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡರು. ಬಳಿಕ ಥಿಯೇಟರ್​ಗೆ ಬಂದ ನಟ ದುನಿಯಾ ವಿಜಿ ಜೊತೆ ಕೇಕ್​ ಕತ್ತರಿಸಿ ಸಂಭ್ರಮಿಸಿದರು. ಈ ನಡುವೆ ಮಾತನಾಡಿದ ನಟ ದುನಿಯಾ ವಿಜಿ ಮಲ್ಟಿಪ್ಲೆಕ್ಸ್​ನಲ್ಲಿ ಪಾಲಿಸಲಾಗುತ್ತಿದ್ದ ಸುರಕ್ಷತಾ ಕ್ರಮಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.

Published On - 6:54 pm, Sun, 25 October 20

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್