ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

‘ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
Follow us
|

Updated on:Jun 28, 2024 | 10:10 AM

ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಆಫರ್ ಸಿಕ್ಕಿದೆ. ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಅವರು ‘ಚೌಕಿದಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಅವರು ನಟಿಸುತ್ತಿದ್ದು, ಧನ್ಯರಾಮ್ ಕುಮಾರ್ ಜೋಡಿಯಾಗಿದ್ದಾರೆ. ಈ ವಿಚಾರ ಕೇಳಿ ಧನ್ಯಾ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಧನ್ಯಾ ರಾಮ್​ಕುಮಾರ್. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ಬಣ್ಣ ಹಚ್ಚಿದರು. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.

‘ಚೌಕಿದಾರ್’ ಕೇವಲ ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ಸಿದ್ಧವಾಗುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ಲವರ್‌ ಬಾಯ್‌ ಆಗಿ ಪೃಥ್ವಿ ಅಂಬಾರ್‌ ನಟಿಸಿದ್ದರು. ಈ ಬಾರಿ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕ ರಂಜಿಸಲು ರೆಡಿ ಆಗಿದ್ದಾರೆ. ಇದು ಕಂಪ್ಲೀಟ್ ಆ್ಯಕ್ಷನ್ ಸಿನಿಮಾವಲ್ಲ. ಫ್ಯಾಮಿಲಿ ಎಂಟರ್ ಟೈನರ್ ವಿಚಾರಗಳೂ ಚಿತ್ರದಲ್ಲಿ ಇವೆ.

ಇದನ್ನೂ ಓದಿ: ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​

ಡಾ. ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ‘ವಿದ್ಯಾ ಶೇಖರ್ ಎಂಟರ್​ಟೇನ್​ಮೆಂಟ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಜುಲೈ ಮೂರರಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಚೌಕಿದಾರ್’ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:00 am, Fri, 28 June 24

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
ಗೆಳೆಯರೊಟ್ಟಿಗೆ ಮ್ಯಾಚ್ ವೀಕ್ಷಿಸಿದ ಕಿಚ್ಚ, ಸಂಭ್ರಮಿಸಿದ್ದು ಹೀಗೆ
ಗೆಳೆಯರೊಟ್ಟಿಗೆ ಮ್ಯಾಚ್ ವೀಕ್ಷಿಸಿದ ಕಿಚ್ಚ, ಸಂಭ್ರಮಿಸಿದ್ದು ಹೀಗೆ