‘ಪೊಗರು’ ಶೂಟಿಂಗ್ ಮುಗಿಸಿ ವಾಪಸಾಗುತಿದ್ದಾಗ ಕಾರು ಅಪಘಾತ, ಸರ್ಜಾ ಸೇಫ್​

ಬಳ್ಳಾರಿ: ಪೊಗರು ಶೂಟಿಂಗ್ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ನಟ ಧ್ರುವ ಸರ್ಜಾ ಅವರ ಕಾರು ಅಪಘಾತಕ್ಕೀಡಾಗಿದೆ. ಕೂದಲೆಳೆಯ ಅಂತರದಲ್ಲಿ ನಟ ಧ್ರುವ ಬಚಾವ್ ಆಗಿದ್ದು, ಡ್ರೈವರ್ ಮತ್ತು ಧ್ರುವ ಇಬ್ಬರೂ ಸೇಫ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಬಳ್ಳಾರಿಯಿಂದ ‘ಪೊಗರು’ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಹಿಂದಿರುಗುವಾಗ ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಲಾರಿಯೊಂದು ಡಿಕ್ಕಿ ಹೊಡೆದಿದ್ದರಿಂದ ಧ್ರುವ ಸರ್ಜಾ ಫಿಯೇಟ್ ಕಾರು ನಜ್ಜು ಗುಜ್ಜಾಗಿದೆ.

‘ಪೊಗರು’ ಶೂಟಿಂಗ್ ಮುಗಿಸಿ ವಾಪಸಾಗುತಿದ್ದಾಗ ಕಾರು ಅಪಘಾತ, ಸರ್ಜಾ ಸೇಫ್​
ಸಾಧು ಶ್ರೀನಾಥ್​

Updated on: Sep 24, 2019 | 3:47 PM

ಬಳ್ಳಾರಿ: ಪೊಗರು ಶೂಟಿಂಗ್ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ನಟ ಧ್ರುವ ಸರ್ಜಾ ಅವರ ಕಾರು ಅಪಘಾತಕ್ಕೀಡಾಗಿದೆ. ಕೂದಲೆಳೆಯ ಅಂತರದಲ್ಲಿ ನಟ ಧ್ರುವ ಬಚಾವ್ ಆಗಿದ್ದು, ಡ್ರೈವರ್ ಮತ್ತು ಧ್ರುವ ಇಬ್ಬರೂ ಸೇಫ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಬಳ್ಳಾರಿಯಿಂದ ‘ಪೊಗರು’ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಹಿಂದಿರುಗುವಾಗ ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಲಾರಿಯೊಂದು ಡಿಕ್ಕಿ ಹೊಡೆದಿದ್ದರಿಂದ ಧ್ರುವ ಸರ್ಜಾ ಫಿಯೇಟ್ ಕಾರು ನಜ್ಜು ಗುಜ್ಜಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us