AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೂಸು ಹುಟ್ಟುವ ಮೊದಲೇ.. ಅಣ್ಣನ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ

ಬೆಂಗಳೂರು: ಅಗಲಿದ ಅಣ್ಣ ನಟ ಚಿರಂಜೀವಿ ಸರ್ಜಾ ಮಗುವಿಗಾಗಿ ಧ್ರುವ ಬೆಳ್ಳಿ ತೊಟ್ಟಿಲು ಖರೀದಿಸಿದ್ದಾರೆ. ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ತೊಟ್ಟಿಲನ್ನು ಖರೀದಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೇಘನಾ ರಾಜ್​ಗೆ ಹೆರಿಗೆ ದಿನ ಸಮೀಪಿಸಿರುವ ಹಿನ್ನೆಲೆಯಲ್ಲಿ ನಟ ದಿ. ಚಿರಂಜೀವಿ ಸರ್ಜಾ ಮಗುವಿಗಾಗಿ ಆಕ್ಷನ್​ ಪ್ರಿನ್ಸ್  ಧ್ರುವ ಸರ್ಜಾ ಕೂಸು ಹುಟ್ಟುವ ಮೊದಲೇ ತೊಟ್ಟಿಲು ಖರೀದಿಸಿದ್ದಾರೆ.

ಕೂಸು ಹುಟ್ಟುವ ಮೊದಲೇ.. ಅಣ್ಣನ ಮಗುವಿಗಾಗಿ ಬೆಳ್ಳಿ ತೊಟ್ಟಿಲು ಖರೀದಿಸಿದ ಧ್ರುವ
KUSHAL V
|

Updated on: Oct 20, 2020 | 3:48 PM

Share

ಬೆಂಗಳೂರು: ಅಗಲಿದ ಅಣ್ಣ ನಟ ಚಿರಂಜೀವಿ ಸರ್ಜಾ ಮಗುವಿಗಾಗಿ ಧ್ರುವ ಬೆಳ್ಳಿ ತೊಟ್ಟಿಲು ಖರೀದಿಸಿದ್ದಾರೆ. ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ತೊಟ್ಟಿಲನ್ನು ಖರೀದಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಮೇಘನಾ ರಾಜ್​ಗೆ ಹೆರಿಗೆ ದಿನ ಸಮೀಪಿಸಿರುವ ಹಿನ್ನೆಲೆಯಲ್ಲಿ ನಟ ದಿ. ಚಿರಂಜೀವಿ ಸರ್ಜಾ ಮಗುವಿಗಾಗಿ ಆಕ್ಷನ್​ ಪ್ರಿನ್ಸ್  ಧ್ರುವ ಸರ್ಜಾ ಕೂಸು ಹುಟ್ಟುವ ಮೊದಲೇ ತೊಟ್ಟಿಲು ಖರೀದಿಸಿದ್ದಾರೆ.

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ