AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಗರು ರಿಲೀಸ್ ಡೇಟ್ ಕನ್ಫರ್ಮ್​! ಕ್ರಿಸ್​ಮಸ್​ಗೆ ತೆರೆದುಕೊಳ್ಳಲಿದೆ ಖರಾಬು ದುನಿಯಾ..

ಬೆಂಗಳೂರು: ಌಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ. ಕೊನೆಗೂ ಕನ್ಫರ್ಮ್ ಆಯ್ತು ಪೊಗರು ಸಿನಿಮಾದ ರಿಲೀಸ್​ ಡೇಟ್​. ಹೌದು, ಪೊಗರು ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಡಿಸೆಂಬರ್ 25ಕ್ಕೆ ತೆರೆದುಕೊಳ್ಳಲಿದೆ ಖರಾಬು ದುನಿಯಾ. ಕ್ರಿಸ್​ಮಸ್ ದಿನದಂದು ತೆರೆಮೇಲೆ ಅಬ್ಬರಿಸೋಕೆ ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಸಜ್ಜಾಗಿದ್ದು ಅನ್​ಲಾಕ್ ಬಳಿಕ ತೆರೆಗೆ ಬರಲಿರೋ ಸ್ಯಾಂಡಲ್​ವುಡ್​ನ ಮೊದಲ ದೊಡ್ಡ ಸಿನಿಮಾ ಇದಾಗಿದೆ. ಪೊಗರು ಚಿತ್ರದಿಂದ ಶುರುವಾಗಲಿದೆ ಚಿತ್ರರಂಗದ ಸೆಕೆಂಡ್ […]

ಪೊಗರು ರಿಲೀಸ್ ಡೇಟ್ ಕನ್ಫರ್ಮ್​! ಕ್ರಿಸ್​ಮಸ್​ಗೆ ತೆರೆದುಕೊಳ್ಳಲಿದೆ ಖರಾಬು ದುನಿಯಾ..
ನಟ ಧ್ರುವ ಸರ್ಜಾ
KUSHAL V
| Edited By: |

Updated on: Oct 15, 2020 | 3:03 PM

Share

ಬೆಂಗಳೂರು: ಌಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ. ಕೊನೆಗೂ ಕನ್ಫರ್ಮ್ ಆಯ್ತು ಪೊಗರು ಸಿನಿಮಾದ ರಿಲೀಸ್​ ಡೇಟ್​.

ಹೌದು, ಪೊಗರು ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಡಿಸೆಂಬರ್ 25ಕ್ಕೆ ತೆರೆದುಕೊಳ್ಳಲಿದೆ ಖರಾಬು ದುನಿಯಾ. ಕ್ರಿಸ್​ಮಸ್ ದಿನದಂದು ತೆರೆಮೇಲೆ ಅಬ್ಬರಿಸೋಕೆ ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಸಜ್ಜಾಗಿದ್ದು ಅನ್​ಲಾಕ್ ಬಳಿಕ ತೆರೆಗೆ ಬರಲಿರೋ ಸ್ಯಾಂಡಲ್​ವುಡ್​ನ ಮೊದಲ ದೊಡ್ಡ ಸಿನಿಮಾ ಇದಾಗಿದೆ.

ಪೊಗರು ಚಿತ್ರದಿಂದ ಶುರುವಾಗಲಿದೆ ಚಿತ್ರರಂಗದ ಸೆಕೆಂಡ್ ಇನ್ನಿಂಗ್ಸ್ ಅರಂಭವಾಗಲಿದೆ. ಚಿರು ಹುಟ್ಟುಹಬ್ಬವಾದ ಅಕ್ಟೋಬರ್ 17ರಂದು ಪೊಗರು ಚಿತ್ರತಂಡ ಈ ಕುರಿತು ಅಧಿಕೃತ ಮಾಹಿತಿ ನೀಡಲಿದೆ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ