AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಗರು ರಿಲೀಸ್ ಡೇಟ್ ಕನ್ಫರ್ಮ್​! ಕ್ರಿಸ್​ಮಸ್​ಗೆ ತೆರೆದುಕೊಳ್ಳಲಿದೆ ಖರಾಬು ದುನಿಯಾ..

ಬೆಂಗಳೂರು: ಌಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ. ಕೊನೆಗೂ ಕನ್ಫರ್ಮ್ ಆಯ್ತು ಪೊಗರು ಸಿನಿಮಾದ ರಿಲೀಸ್​ ಡೇಟ್​. ಹೌದು, ಪೊಗರು ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಡಿಸೆಂಬರ್ 25ಕ್ಕೆ ತೆರೆದುಕೊಳ್ಳಲಿದೆ ಖರಾಬು ದುನಿಯಾ. ಕ್ರಿಸ್​ಮಸ್ ದಿನದಂದು ತೆರೆಮೇಲೆ ಅಬ್ಬರಿಸೋಕೆ ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಸಜ್ಜಾಗಿದ್ದು ಅನ್​ಲಾಕ್ ಬಳಿಕ ತೆರೆಗೆ ಬರಲಿರೋ ಸ್ಯಾಂಡಲ್​ವುಡ್​ನ ಮೊದಲ ದೊಡ್ಡ ಸಿನಿಮಾ ಇದಾಗಿದೆ. ಪೊಗರು ಚಿತ್ರದಿಂದ ಶುರುವಾಗಲಿದೆ ಚಿತ್ರರಂಗದ ಸೆಕೆಂಡ್ […]

ಪೊಗರು ರಿಲೀಸ್ ಡೇಟ್ ಕನ್ಫರ್ಮ್​! ಕ್ರಿಸ್​ಮಸ್​ಗೆ ತೆರೆದುಕೊಳ್ಳಲಿದೆ ಖರಾಬು ದುನಿಯಾ..
ನಟ ಧ್ರುವ ಸರ್ಜಾ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 15, 2020 | 3:03 PM

Share

ಬೆಂಗಳೂರು: ಌಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ. ಕೊನೆಗೂ ಕನ್ಫರ್ಮ್ ಆಯ್ತು ಪೊಗರು ಸಿನಿಮಾದ ರಿಲೀಸ್​ ಡೇಟ್​.

ಹೌದು, ಪೊಗರು ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಡಿಸೆಂಬರ್ 25ಕ್ಕೆ ತೆರೆದುಕೊಳ್ಳಲಿದೆ ಖರಾಬು ದುನಿಯಾ. ಕ್ರಿಸ್​ಮಸ್ ದಿನದಂದು ತೆರೆಮೇಲೆ ಅಬ್ಬರಿಸೋಕೆ ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಸಜ್ಜಾಗಿದ್ದು ಅನ್​ಲಾಕ್ ಬಳಿಕ ತೆರೆಗೆ ಬರಲಿರೋ ಸ್ಯಾಂಡಲ್​ವುಡ್​ನ ಮೊದಲ ದೊಡ್ಡ ಸಿನಿಮಾ ಇದಾಗಿದೆ.

ಪೊಗರು ಚಿತ್ರದಿಂದ ಶುರುವಾಗಲಿದೆ ಚಿತ್ರರಂಗದ ಸೆಕೆಂಡ್ ಇನ್ನಿಂಗ್ಸ್ ಅರಂಭವಾಗಲಿದೆ. ಚಿರು ಹುಟ್ಟುಹಬ್ಬವಾದ ಅಕ್ಟೋಬರ್ 17ರಂದು ಪೊಗರು ಚಿತ್ರತಂಡ ಈ ಕುರಿತು ಅಧಿಕೃತ ಮಾಹಿತಿ ನೀಡಲಿದೆ.

Follow Us
KUSHAL V
KUSHAL V
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ