AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಗರು ರಿಲೀಸ್ ಡೇಟ್ ಕನ್ಫರ್ಮ್​! ಕ್ರಿಸ್​ಮಸ್​ಗೆ ತೆರೆದುಕೊಳ್ಳಲಿದೆ ಖರಾಬು ದುನಿಯಾ..

ಬೆಂಗಳೂರು: ಌಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ. ಕೊನೆಗೂ ಕನ್ಫರ್ಮ್ ಆಯ್ತು ಪೊಗರು ಸಿನಿಮಾದ ರಿಲೀಸ್​ ಡೇಟ್​. ಹೌದು, ಪೊಗರು ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಡಿಸೆಂಬರ್ 25ಕ್ಕೆ ತೆರೆದುಕೊಳ್ಳಲಿದೆ ಖರಾಬು ದುನಿಯಾ. ಕ್ರಿಸ್​ಮಸ್ ದಿನದಂದು ತೆರೆಮೇಲೆ ಅಬ್ಬರಿಸೋಕೆ ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಸಜ್ಜಾಗಿದ್ದು ಅನ್​ಲಾಕ್ ಬಳಿಕ ತೆರೆಗೆ ಬರಲಿರೋ ಸ್ಯಾಂಡಲ್​ವುಡ್​ನ ಮೊದಲ ದೊಡ್ಡ ಸಿನಿಮಾ ಇದಾಗಿದೆ. ಪೊಗರು ಚಿತ್ರದಿಂದ ಶುರುವಾಗಲಿದೆ ಚಿತ್ರರಂಗದ ಸೆಕೆಂಡ್ […]

ಪೊಗರು ರಿಲೀಸ್ ಡೇಟ್ ಕನ್ಫರ್ಮ್​! ಕ್ರಿಸ್​ಮಸ್​ಗೆ ತೆರೆದುಕೊಳ್ಳಲಿದೆ ಖರಾಬು ದುನಿಯಾ..
ನಟ ಧ್ರುವ ಸರ್ಜಾ
KUSHAL V
| Edited By: |

Updated on: Oct 15, 2020 | 3:03 PM

Share

ಬೆಂಗಳೂರು: ಌಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಅಭಿಮಾನಿಗಳಿಗೆ ಸಿಹಿ ಸುದ್ದಿ. ಕೊನೆಗೂ ಕನ್ಫರ್ಮ್ ಆಯ್ತು ಪೊಗರು ಸಿನಿಮಾದ ರಿಲೀಸ್​ ಡೇಟ್​.

ಹೌದು, ಪೊಗರು ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು ಇದೇ ಡಿಸೆಂಬರ್ 25ಕ್ಕೆ ತೆರೆದುಕೊಳ್ಳಲಿದೆ ಖರಾಬು ದುನಿಯಾ. ಕ್ರಿಸ್​ಮಸ್ ದಿನದಂದು ತೆರೆಮೇಲೆ ಅಬ್ಬರಿಸೋಕೆ ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಸಜ್ಜಾಗಿದ್ದು ಅನ್​ಲಾಕ್ ಬಳಿಕ ತೆರೆಗೆ ಬರಲಿರೋ ಸ್ಯಾಂಡಲ್​ವುಡ್​ನ ಮೊದಲ ದೊಡ್ಡ ಸಿನಿಮಾ ಇದಾಗಿದೆ.

ಪೊಗರು ಚಿತ್ರದಿಂದ ಶುರುವಾಗಲಿದೆ ಚಿತ್ರರಂಗದ ಸೆಕೆಂಡ್ ಇನ್ನಿಂಗ್ಸ್ ಅರಂಭವಾಗಲಿದೆ. ಚಿರು ಹುಟ್ಟುಹಬ್ಬವಾದ ಅಕ್ಟೋಬರ್ 17ರಂದು ಪೊಗರು ಚಿತ್ರತಂಡ ಈ ಕುರಿತು ಅಧಿಕೃತ ಮಾಹಿತಿ ನೀಡಲಿದೆ.

Follow Us
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!