AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರಂತೆ ಧ್ರುವ ಸರ್ಜಾ!

ರಾಘವೇಂದ್ರ ಹೆಗಡೆ ಹೇಳಿರೋ ಕಥೆಗೆ ಇಂಪ್ರೆಸ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಈ ಸಮಾಚಾರವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು, ಸದ್ಯ ಚಿತ್ರತಂಡ ಟೈಟಲ್ ರಿವೀಲ್ ಮಾಡಿಲ್ಲ. ಮಾಹಿತಿ ಪ್ರಕಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಬರ್​ದಸ್ತ್ ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರೆ

ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರಂತೆ ಧ್ರುವ ಸರ್ಜಾ!
ನಿರ್ದೇಶಕರೊಂದಿಗೆ ಧ್ರುವ ಸರ್ಜಾ
preethi shettigar
| Edited By: |

Updated on: Dec 23, 2020 | 5:43 PM

Share

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರು ಸಿನಿಮಾ ನಂತರ ದುಬಾರಿ ಸಿನಿಮಾದಲ್ಲಿ ನಟಿಸೋಕೆ ರೆಡಿಯಾಗಿದ್ದಾರೆ.

ಹೌದು ಹಲವು ವಿಶೇಷತೆಗಳಿಂದ ಸೌಂಡ್ ಮಾಡ್ತಿರೋ ಪೊಗರು ಸಿನಿಮಾಗಾಗಿ ಅಭಿಮಾನಿಗಳು ಕಾದು ಕುಳಿತಿರೋ ಬೆನ್ನಲ್ಲೇ ದುಬಾರಿ ಸಿನಿಮಾಗಾಗಿ ಧ್ರುವ ಸರ್ಜಾ ರೆಡಿಯಾಗುತ್ತಿದ್ದಾರೆ. ಸದ್ಯ ಧ್ರುವ ಸರ್ಜಾ ಕುರಿತ ಲೇಟೆಸ್ಟ್ ಸಮಾಚಾರ ಎಂದರೆ ಜಗ್ಗುದಾದ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ರಾಘವೇಂದ್ರ ಹೆಗಡೆ ನಿರ್ದೇಶಿಸಿ ನಿರ್ಮಾಣ ಮಾಡ್ತಿರೋ ಸಿನಿಮಾಗೆ ಧ್ರುವ ರೆಡಿಯಾಗಲಿದ್ದಾರೆ.

ನಿರ್ದೇಶಕ ರಾಘವೇಂದ್ರ ಹೆಗಡೆ ಜೊತೆಗೆ ಧ್ರುವ ಸರ್ಜಾ

ರಾಘವೇಂದ್ರ ಹೆಗಡೆ ಹೇಳಿರೋ ಕಥೆಗೆ ಇಂಪ್ರೆಸ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಈ ಸಮಾಚಾರವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು, ಸದ್ಯ ಚಿತ್ರತಂಡ ಟೈಟಲ್ ರಿವೀಲ್ ಮಾಡಿಲ್ಲ. ಮಾಹಿತಿ ಪ್ರಕಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಬರ್​ದಸ್ತ್ ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದು, ಅಂದುಕೊಂಡಂತೆ ಆದ್ರೆ ಧ್ರುವ ಜುಲೈ ವೇಳೆಗೆ ಮಿಲಿಟರಿ ಆಫೀಸರ್ ಪಾತ್ರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಿದ್ದಾರೆ.

ಪೊಗರು ನಂತರ ‘ದುಬಾರಿ’ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?