AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರಂತೆ ಧ್ರುವ ಸರ್ಜಾ!

ರಾಘವೇಂದ್ರ ಹೆಗಡೆ ಹೇಳಿರೋ ಕಥೆಗೆ ಇಂಪ್ರೆಸ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಈ ಸಮಾಚಾರವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು, ಸದ್ಯ ಚಿತ್ರತಂಡ ಟೈಟಲ್ ರಿವೀಲ್ ಮಾಡಿಲ್ಲ. ಮಾಹಿತಿ ಪ್ರಕಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಬರ್​ದಸ್ತ್ ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರೆ

ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರಂತೆ ಧ್ರುವ ಸರ್ಜಾ!
ನಿರ್ದೇಶಕರೊಂದಿಗೆ ಧ್ರುವ ಸರ್ಜಾ
preethi shettigar
| Edited By: |

Updated on: Dec 23, 2020 | 5:43 PM

Share

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರು ಸಿನಿಮಾ ನಂತರ ದುಬಾರಿ ಸಿನಿಮಾದಲ್ಲಿ ನಟಿಸೋಕೆ ರೆಡಿಯಾಗಿದ್ದಾರೆ.

ಹೌದು ಹಲವು ವಿಶೇಷತೆಗಳಿಂದ ಸೌಂಡ್ ಮಾಡ್ತಿರೋ ಪೊಗರು ಸಿನಿಮಾಗಾಗಿ ಅಭಿಮಾನಿಗಳು ಕಾದು ಕುಳಿತಿರೋ ಬೆನ್ನಲ್ಲೇ ದುಬಾರಿ ಸಿನಿಮಾಗಾಗಿ ಧ್ರುವ ಸರ್ಜಾ ರೆಡಿಯಾಗುತ್ತಿದ್ದಾರೆ. ಸದ್ಯ ಧ್ರುವ ಸರ್ಜಾ ಕುರಿತ ಲೇಟೆಸ್ಟ್ ಸಮಾಚಾರ ಎಂದರೆ ಜಗ್ಗುದಾದ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ರಾಘವೇಂದ್ರ ಹೆಗಡೆ ನಿರ್ದೇಶಿಸಿ ನಿರ್ಮಾಣ ಮಾಡ್ತಿರೋ ಸಿನಿಮಾಗೆ ಧ್ರುವ ರೆಡಿಯಾಗಲಿದ್ದಾರೆ.

ನಿರ್ದೇಶಕ ರಾಘವೇಂದ್ರ ಹೆಗಡೆ ಜೊತೆಗೆ ಧ್ರುವ ಸರ್ಜಾ

ರಾಘವೇಂದ್ರ ಹೆಗಡೆ ಹೇಳಿರೋ ಕಥೆಗೆ ಇಂಪ್ರೆಸ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಈ ಸಮಾಚಾರವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು, ಸದ್ಯ ಚಿತ್ರತಂಡ ಟೈಟಲ್ ರಿವೀಲ್ ಮಾಡಿಲ್ಲ. ಮಾಹಿತಿ ಪ್ರಕಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಬರ್​ದಸ್ತ್ ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದು, ಅಂದುಕೊಂಡಂತೆ ಆದ್ರೆ ಧ್ರುವ ಜುಲೈ ವೇಳೆಗೆ ಮಿಲಿಟರಿ ಆಫೀಸರ್ ಪಾತ್ರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಿದ್ದಾರೆ.

ಪೊಗರು ನಂತರ ‘ದುಬಾರಿ’ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು

Follow Us
preethi shettigar
preethi shettigar
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ