AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರಂತೆ ಧ್ರುವ ಸರ್ಜಾ!

ರಾಘವೇಂದ್ರ ಹೆಗಡೆ ಹೇಳಿರೋ ಕಥೆಗೆ ಇಂಪ್ರೆಸ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಈ ಸಮಾಚಾರವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು, ಸದ್ಯ ಚಿತ್ರತಂಡ ಟೈಟಲ್ ರಿವೀಲ್ ಮಾಡಿಲ್ಲ. ಮಾಹಿತಿ ಪ್ರಕಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಬರ್​ದಸ್ತ್ ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರೆ

ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರಂತೆ ಧ್ರುವ ಸರ್ಜಾ!
ನಿರ್ದೇಶಕರೊಂದಿಗೆ ಧ್ರುವ ಸರ್ಜಾ
preethi shettigar
| Edited By: |

Updated on: Dec 23, 2020 | 5:43 PM

Share

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರು ಸಿನಿಮಾ ನಂತರ ದುಬಾರಿ ಸಿನಿಮಾದಲ್ಲಿ ನಟಿಸೋಕೆ ರೆಡಿಯಾಗಿದ್ದಾರೆ.

ಹೌದು ಹಲವು ವಿಶೇಷತೆಗಳಿಂದ ಸೌಂಡ್ ಮಾಡ್ತಿರೋ ಪೊಗರು ಸಿನಿಮಾಗಾಗಿ ಅಭಿಮಾನಿಗಳು ಕಾದು ಕುಳಿತಿರೋ ಬೆನ್ನಲ್ಲೇ ದುಬಾರಿ ಸಿನಿಮಾಗಾಗಿ ಧ್ರುವ ಸರ್ಜಾ ರೆಡಿಯಾಗುತ್ತಿದ್ದಾರೆ. ಸದ್ಯ ಧ್ರುವ ಸರ್ಜಾ ಕುರಿತ ಲೇಟೆಸ್ಟ್ ಸಮಾಚಾರ ಎಂದರೆ ಜಗ್ಗುದಾದ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ರಾಘವೇಂದ್ರ ಹೆಗಡೆ ನಿರ್ದೇಶಿಸಿ ನಿರ್ಮಾಣ ಮಾಡ್ತಿರೋ ಸಿನಿಮಾಗೆ ಧ್ರುವ ರೆಡಿಯಾಗಲಿದ್ದಾರೆ.

ನಿರ್ದೇಶಕ ರಾಘವೇಂದ್ರ ಹೆಗಡೆ ಜೊತೆಗೆ ಧ್ರುವ ಸರ್ಜಾ

ರಾಘವೇಂದ್ರ ಹೆಗಡೆ ಹೇಳಿರೋ ಕಥೆಗೆ ಇಂಪ್ರೆಸ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಈ ಸಮಾಚಾರವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು, ಸದ್ಯ ಚಿತ್ರತಂಡ ಟೈಟಲ್ ರಿವೀಲ್ ಮಾಡಿಲ್ಲ. ಮಾಹಿತಿ ಪ್ರಕಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಬರ್​ದಸ್ತ್ ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದು, ಅಂದುಕೊಂಡಂತೆ ಆದ್ರೆ ಧ್ರುವ ಜುಲೈ ವೇಳೆಗೆ ಮಿಲಿಟರಿ ಆಫೀಸರ್ ಪಾತ್ರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಿದ್ದಾರೆ.

ಪೊಗರು ನಂತರ ‘ದುಬಾರಿ’ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?