AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರಂತೆ ಧ್ರುವ ಸರ್ಜಾ!

ರಾಘವೇಂದ್ರ ಹೆಗಡೆ ಹೇಳಿರೋ ಕಥೆಗೆ ಇಂಪ್ರೆಸ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಈ ಸಮಾಚಾರವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು, ಸದ್ಯ ಚಿತ್ರತಂಡ ಟೈಟಲ್ ರಿವೀಲ್ ಮಾಡಿಲ್ಲ. ಮಾಹಿತಿ ಪ್ರಕಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಬರ್​ದಸ್ತ್ ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರೆ

ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದಾರಂತೆ ಧ್ರುವ ಸರ್ಜಾ!
ನಿರ್ದೇಶಕರೊಂದಿಗೆ ಧ್ರುವ ಸರ್ಜಾ
preethi shettigar
| Edited By: ಸಾಧು ಶ್ರೀನಾಥ್​|

Updated on: Dec 23, 2020 | 5:43 PM

Share

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪೊಗರು ಸಿನಿಮಾ ನಂತರ ದುಬಾರಿ ಸಿನಿಮಾದಲ್ಲಿ ನಟಿಸೋಕೆ ರೆಡಿಯಾಗಿದ್ದಾರೆ.

ಹೌದು ಹಲವು ವಿಶೇಷತೆಗಳಿಂದ ಸೌಂಡ್ ಮಾಡ್ತಿರೋ ಪೊಗರು ಸಿನಿಮಾಗಾಗಿ ಅಭಿಮಾನಿಗಳು ಕಾದು ಕುಳಿತಿರೋ ಬೆನ್ನಲ್ಲೇ ದುಬಾರಿ ಸಿನಿಮಾಗಾಗಿ ಧ್ರುವ ಸರ್ಜಾ ರೆಡಿಯಾಗುತ್ತಿದ್ದಾರೆ. ಸದ್ಯ ಧ್ರುವ ಸರ್ಜಾ ಕುರಿತ ಲೇಟೆಸ್ಟ್ ಸಮಾಚಾರ ಎಂದರೆ ಜಗ್ಗುದಾದ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ರಾಘವೇಂದ್ರ ಹೆಗಡೆ ನಿರ್ದೇಶಿಸಿ ನಿರ್ಮಾಣ ಮಾಡ್ತಿರೋ ಸಿನಿಮಾಗೆ ಧ್ರುವ ರೆಡಿಯಾಗಲಿದ್ದಾರೆ.

ನಿರ್ದೇಶಕ ರಾಘವೇಂದ್ರ ಹೆಗಡೆ ಜೊತೆಗೆ ಧ್ರುವ ಸರ್ಜಾ

ರಾಘವೇಂದ್ರ ಹೆಗಡೆ ಹೇಳಿರೋ ಕಥೆಗೆ ಇಂಪ್ರೆಸ್ ಆಗಿ ಸೋಶಿಯಲ್‌ ಮೀಡಿಯಾದಲ್ಲಿ ಈ ಸಮಾಚಾರವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು, ಸದ್ಯ ಚಿತ್ರತಂಡ ಟೈಟಲ್ ರಿವೀಲ್ ಮಾಡಿಲ್ಲ. ಮಾಹಿತಿ ಪ್ರಕಾರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜಬರ್​ದಸ್ತ್ ಮಿಲ್ಟ್ರಿ ಆಫೀಸರ್ ಪಾತ್ರದಲ್ಲಿ ಕಮಾಲ್ ಮಾಡಲಿದ್ದು, ಅಂದುಕೊಂಡಂತೆ ಆದ್ರೆ ಧ್ರುವ ಜುಲೈ ವೇಳೆಗೆ ಮಿಲಿಟರಿ ಆಫೀಸರ್ ಪಾತ್ರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಿದ್ದಾರೆ.

ಪೊಗರು ನಂತರ ‘ದುಬಾರಿ’ಯಾದ ಧ್ರುವ ಸರ್ಜಾ ಹೊಸ ಸಿನಿಮಾಗೆ ಮುಹೂರ್ತ ನೆರವೇರಿಸಿದ್ರು

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ