AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು.. ಡೀಸೆಲ್ ಹಾಕಿ ಕಳಿಸಿದ್ರು!

ಶಿವಮೊಗ್ಗ: ನಟ ವಿಜಯ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿರುವ ಪ್ರಸಂಗ ನಡೆದಿದೆ. ಶಿವಮೊಗ್ಗ ನಗರದ ಭಾರ್ಗವಿ ಪೆಟ್ರೋಲ್ ಬಂಕ್​ನಲ್ಲಿ ಇಂತಹದೊಂದು ಎಡವಟ್ಟು ನಡೆದಿದೆ. ಖಾಸಗಿ ಕೆಲಸದ ನಿಮಿತ್ತ ನಟ ವಿಜಯ ರಾಘವೇಂದ್ರ ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ವೇಳೆ ಭಾರ್ಗವಿ ಪೆಟ್ರೋಲ್ ಬಂಕ್​ನಲ್ಲಿ ತಮ್ಮ ಕಾರಿಗೆ ಪೆಟ್ರೋಲ್ ಹಾಕಿಸಿದ್ದಾರೆ. ಆದರೆ ಬಂಕ್​ ಸಿಬ್ಬಂದಿ ಮೆಚ್ಚಿನ ನಟನ ನೋಡುವ ಭರದಲ್ಲಿ ಚಿನ್ನಾರಿ ಮುತ್ತನ ಕಾರಿಗೆ ಪೆಟ್ರೋಲ್ ಹಾಕುವ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ್ದಾರೆ. ಹೀಗಾಗಿ ಕಾರಿನ […]

ವಿಜಯ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು.. ಡೀಸೆಲ್ ಹಾಕಿ ಕಳಿಸಿದ್ರು!
ಆಯೇಷಾ ಬಾನು
| Edited By: |

Updated on: Aug 11, 2020 | 1:01 PM

Share

ಶಿವಮೊಗ್ಗ: ನಟ ವಿಜಯ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿರುವ ಪ್ರಸಂಗ ನಡೆದಿದೆ. ಶಿವಮೊಗ್ಗ ನಗರದ ಭಾರ್ಗವಿ ಪೆಟ್ರೋಲ್ ಬಂಕ್​ನಲ್ಲಿ ಇಂತಹದೊಂದು ಎಡವಟ್ಟು ನಡೆದಿದೆ.

ಖಾಸಗಿ ಕೆಲಸದ ನಿಮಿತ್ತ ನಟ ವಿಜಯ ರಾಘವೇಂದ್ರ ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ವೇಳೆ ಭಾರ್ಗವಿ ಪೆಟ್ರೋಲ್ ಬಂಕ್​ನಲ್ಲಿ ತಮ್ಮ ಕಾರಿಗೆ ಪೆಟ್ರೋಲ್ ಹಾಕಿಸಿದ್ದಾರೆ. ಆದರೆ ಬಂಕ್​ ಸಿಬ್ಬಂದಿ ಮೆಚ್ಚಿನ ನಟನ ನೋಡುವ ಭರದಲ್ಲಿ ಚಿನ್ನಾರಿ ಮುತ್ತನ ಕಾರಿಗೆ ಪೆಟ್ರೋಲ್ ಹಾಕುವ ಬದಲು ಡೀಸೆಲ್ ಹಾಕಿ ಎಡವಟ್ಟು ಮಾಡಿದ್ದಾರೆ.

ಹೀಗಾಗಿ ಕಾರಿನ ಇಂಜಿನ್ ಸೀಜ್ ಆಗಿ, ಈಗ ಕಾರು ಓಡಿಸಲಾಗದಂತಾಗಿದೆ. ಬಳಿಕ ಬಂಕ್ ಸಿಬ್ಬಂದಿ ಹಾಗೂ ಮಾಲೀಕ, ವಿಜಯ ರಾಘವೇಂದ್ರ ಬಳಿ ಕ್ಷಮೆ ಕೇಳಿ ಕಾರು ರಿಪೇರಿಗೆ  ಕಳುಹಿಸಿದ್ದಾರೆ. ನಂತರ ನಟ ವಿಜಯ ರಾಘವೇಂದ್ರ ಮತ್ತೊಂದು ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ!

Follow Us
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ