AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸದ್ಯ ಅವರು ಕೇರಳಕ್ಕೆ ಹೋಗಿದ್ದಾರೆ.. ಕರೆ ಮಾಡಿದೆ, ಸ್ವೀಕರಿಸಿಲ್ಲ’

ಬೆಂಗಳೂರು: ದಿಗಂತ್ ಐಂದ್ರಿತಾ ದಂಪತಿಗೆ CCB ನೋಟಿಸ್ ನೀಡಿರುವ ವಿಚಾರವಾಗಿ ನಟ ದಿಗಂತ್ ತಾಯಿ ಮಲ್ಲಿಕಾ ಕೃಷ್ಣಮೂರ್ತಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: Drugs ಕೇಸ್ ಬಯಲಾಗ್ತಿದ್ದಂತೆ ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​? ನಮ್ಮ ಮಗ ಹಾಗೂ ಸೊಸೆ ಆ ರೀತಿ ಭಾಗಿಯಾಗಿಲ್ಲ. ನಮ್ಮದು ಸಾಂಪ್ರದಾಯಿಕ ಕುಟುಂಬ ಅಂತಾ ಮಲ್ಲಿಕಾ ಕೃಷ್ಣಮೂರ್ತಿ ಹೇಳಿದ್ದಾರೆ. ಕೆಲವೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಬಹುದು. ಆದ್ರೆ ಅವರಿಬ್ಬರು ಹೇಗೆ ಅನ್ನೋದು ನಮಗೆ ಗೊತ್ತಿದೆ. ಡ್ರಗ್ಸ್ ಬಗ್ಗೆ ಅವರ ಪಾತ್ರ ಏನು ಇರೋದಿಲ್ಲ ಅಂತಾ ಸಹ […]

‘ಸದ್ಯ ಅವರು ಕೇರಳಕ್ಕೆ ಹೋಗಿದ್ದಾರೆ.. ಕರೆ ಮಾಡಿದೆ, ಸ್ವೀಕರಿಸಿಲ್ಲ’
KUSHAL V
|

Updated on:Sep 15, 2020 | 5:41 PM

Share

ಬೆಂಗಳೂರು: ದಿಗಂತ್ ಐಂದ್ರಿತಾ ದಂಪತಿಗೆ CCB ನೋಟಿಸ್ ನೀಡಿರುವ ವಿಚಾರವಾಗಿ ನಟ ದಿಗಂತ್ ತಾಯಿ ಮಲ್ಲಿಕಾ ಕೃಷ್ಣಮೂರ್ತಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: Drugs ಕೇಸ್ ಬಯಲಾಗ್ತಿದ್ದಂತೆ ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​? ನಮ್ಮ ಮಗ ಹಾಗೂ ಸೊಸೆ ಆ ರೀತಿ ಭಾಗಿಯಾಗಿಲ್ಲ. ನಮ್ಮದು ಸಾಂಪ್ರದಾಯಿಕ ಕುಟುಂಬ ಅಂತಾ ಮಲ್ಲಿಕಾ ಕೃಷ್ಣಮೂರ್ತಿ ಹೇಳಿದ್ದಾರೆ. ಕೆಲವೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಬಹುದು. ಆದ್ರೆ ಅವರಿಬ್ಬರು ಹೇಗೆ ಅನ್ನೋದು ನಮಗೆ ಗೊತ್ತಿದೆ. ಡ್ರಗ್ಸ್ ಬಗ್ಗೆ ಅವರ ಪಾತ್ರ ಏನು ಇರೋದಿಲ್ಲ ಅಂತಾ ಸಹ ನನಗೆ ಗೊತ್ತಿದೆ ಎಂದು ಮಲ್ಲಿಕಾ ಹೇಳಿದ್ದಾರೆ.

ಸದ್ಯ ಅವರು ಕೇರಳಕ್ಕೆ ಹೋಗಿದ್ದಾರೆ. ನಾನು ಕರೆ ಮಾಡಿದೆ ಆದರೆ ಅವರು ಸ್ವೀಕರಿಸಿಲ್ಲ. ಆದ್ರೆ ಇದರಿಂದ ಅವರು ಹೊರಬರುತ್ತಾರೆ ಅಂತಾ ದಿಗಂತ್ ತಾಯಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್​ ಬಂತು

Published On - 5:38 pm, Tue, 15 September 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ