AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸದ್ಯ ಅವರು ಕೇರಳಕ್ಕೆ ಹೋಗಿದ್ದಾರೆ.. ಕರೆ ಮಾಡಿದೆ, ಸ್ವೀಕರಿಸಿಲ್ಲ’

ಬೆಂಗಳೂರು: ದಿಗಂತ್ ಐಂದ್ರಿತಾ ದಂಪತಿಗೆ CCB ನೋಟಿಸ್ ನೀಡಿರುವ ವಿಚಾರವಾಗಿ ನಟ ದಿಗಂತ್ ತಾಯಿ ಮಲ್ಲಿಕಾ ಕೃಷ್ಣಮೂರ್ತಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: Drugs ಕೇಸ್ ಬಯಲಾಗ್ತಿದ್ದಂತೆ ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​? ನಮ್ಮ ಮಗ ಹಾಗೂ ಸೊಸೆ ಆ ರೀತಿ ಭಾಗಿಯಾಗಿಲ್ಲ. ನಮ್ಮದು ಸಾಂಪ್ರದಾಯಿಕ ಕುಟುಂಬ ಅಂತಾ ಮಲ್ಲಿಕಾ ಕೃಷ್ಣಮೂರ್ತಿ ಹೇಳಿದ್ದಾರೆ. ಕೆಲವೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಬಹುದು. ಆದ್ರೆ ಅವರಿಬ್ಬರು ಹೇಗೆ ಅನ್ನೋದು ನಮಗೆ ಗೊತ್ತಿದೆ. ಡ್ರಗ್ಸ್ ಬಗ್ಗೆ ಅವರ ಪಾತ್ರ ಏನು ಇರೋದಿಲ್ಲ ಅಂತಾ ಸಹ […]

‘ಸದ್ಯ ಅವರು ಕೇರಳಕ್ಕೆ ಹೋಗಿದ್ದಾರೆ.. ಕರೆ ಮಾಡಿದೆ, ಸ್ವೀಕರಿಸಿಲ್ಲ’
KUSHAL V
|

Updated on:Sep 15, 2020 | 5:41 PM

Share

ಬೆಂಗಳೂರು: ದಿಗಂತ್ ಐಂದ್ರಿತಾ ದಂಪತಿಗೆ CCB ನೋಟಿಸ್ ನೀಡಿರುವ ವಿಚಾರವಾಗಿ ನಟ ದಿಗಂತ್ ತಾಯಿ ಮಲ್ಲಿಕಾ ಕೃಷ್ಣಮೂರ್ತಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: Drugs ಕೇಸ್ ಬಯಲಾಗ್ತಿದ್ದಂತೆ ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​? ನಮ್ಮ ಮಗ ಹಾಗೂ ಸೊಸೆ ಆ ರೀತಿ ಭಾಗಿಯಾಗಿಲ್ಲ. ನಮ್ಮದು ಸಾಂಪ್ರದಾಯಿಕ ಕುಟುಂಬ ಅಂತಾ ಮಲ್ಲಿಕಾ ಕೃಷ್ಣಮೂರ್ತಿ ಹೇಳಿದ್ದಾರೆ. ಕೆಲವೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗಿರಬಹುದು. ಆದ್ರೆ ಅವರಿಬ್ಬರು ಹೇಗೆ ಅನ್ನೋದು ನಮಗೆ ಗೊತ್ತಿದೆ. ಡ್ರಗ್ಸ್ ಬಗ್ಗೆ ಅವರ ಪಾತ್ರ ಏನು ಇರೋದಿಲ್ಲ ಅಂತಾ ಸಹ ನನಗೆ ಗೊತ್ತಿದೆ ಎಂದು ಮಲ್ಲಿಕಾ ಹೇಳಿದ್ದಾರೆ.

ಸದ್ಯ ಅವರು ಕೇರಳಕ್ಕೆ ಹೋಗಿದ್ದಾರೆ. ನಾನು ಕರೆ ಮಾಡಿದೆ ಆದರೆ ಅವರು ಸ್ವೀಕರಿಸಿಲ್ಲ. ಆದ್ರೆ ಇದರಿಂದ ಅವರು ಹೊರಬರುತ್ತಾರೆ ಅಂತಾ ದಿಗಂತ್ ತಾಯಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್​ ಬಂತು

Published On - 5:38 pm, Tue, 15 September 20

Follow Us
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?
ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?
ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೇಕೆ ಸಂತಾನ ಹರಣ ಚಿಕಿತ್ಸೆ?
ಹಲ್ಲಿಲ್ಲದ, ವಯಸ್ಸಾದ ನಾಯಿಗಳಿಗೇಕೆ ಸಂತಾನ ಹರಣ ಚಿಕಿತ್ಸೆ?
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ