
ಬೆಂಗಳೂರು: ದಿಗಂತ್ ಐಂದ್ರಿತಾ ದಂಪತಿಗೆ CCB ನೋಟಿಸ್ ನೀಡಿರುವ ವಿಚಾರವಾಗಿ ನಟ ದಿಗಂತ್ ತಾಯಿ ಮಲ್ಲಿಕಾ ಕೃಷ್ಣಮೂರ್ತಿ ಟಿವಿ 9ಗೆ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: Drugs ಕೇಸ್ ಬಯಲಾಗ್ತಿದ್ದಂತೆ ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್?
ಸದ್ಯ ಅವರು ಕೇರಳಕ್ಕೆ ಹೋಗಿದ್ದಾರೆ. ನಾನು ಕರೆ ಮಾಡಿದೆ ಆದರೆ ಅವರು ಸ್ವೀಕರಿಸಿಲ್ಲ. ಆದ್ರೆ ಇದರಿಂದ ಅವರು ಹೊರಬರುತ್ತಾರೆ ಅಂತಾ ದಿಗಂತ್ ತಾಯಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್ ಬಂತು
Published On - 5:38 pm, Tue, 15 September 20