AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎ.ಪಿ ಅರ್ಜುನ್

ಬೆಂಗಳೂರು: ಅದ್ದೂರಿಯಾಗಿ ಮದುವೆ ಮಾಡ್ಕೋಬೇಕು ಎಂದು ಕನಸು ಕಂಡಿದ್ದ ಎಷ್ಟೋ ಮಂದಿಯ ಕನಸು ಹೆಮ್ಮಾರಿ ಕೊರೊನಾ ವೈರಸ್​ನಿಂದಾಗಿ ನುಚ್ಚುನೂರಾಗಿದೆ. ಆದರೆ ಮ್ಯಾರೇಜ್ ಆರ್ ಮೇಡ್ ಇನ್ ಹೆವೆನ್ ಅನ್ನೋ ರೀತಿ ಲಾಕ್​ಡೌನ್ ನಡುವೆಯೂ ಮದುವೆ ಕಾರ್ಯಗಳು ನಡೆಯುತ್ತಿವೆ. ಇದಕ್ಕೆ ಸಾಕ್ಷಿಯಾಗಿ ಇಂದು ಅಂಬಾರಿ, ಅದ್ದೂರಿ, ರಾಟೆ, ಐರಾವತ ಮತ್ತು ಕಿಸ್ ಚಿತ್ರಗಳ ನಿರ್ದೇಶಕ ಎ.ಪಿ ಅರ್ಜುನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನ್ನಪೂರ್ಣ ಅವರ ಜೊತೆ ಮನೆಯಂಗಳದಲ್ಲೇ ಸಿಂಪಲ್ಲಾಗಿ ಸಪ್ತಪದಿ ತುಳಿದಿದ್ದಾರೆ.  ಲಾಕ್​ಡೌನ್ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಬಹುತೇಕ ಕಲಾವಿದರು […]

ಲಾಕ್​ಡೌನ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎ.ಪಿ ಅರ್ಜುನ್
ಸಾಧು ಶ್ರೀನಾಥ್​
|

Updated on:May 10, 2020 | 11:23 AM

Share

ಬೆಂಗಳೂರು: ಅದ್ದೂರಿಯಾಗಿ ಮದುವೆ ಮಾಡ್ಕೋಬೇಕು ಎಂದು ಕನಸು ಕಂಡಿದ್ದ ಎಷ್ಟೋ ಮಂದಿಯ ಕನಸು ಹೆಮ್ಮಾರಿ ಕೊರೊನಾ ವೈರಸ್​ನಿಂದಾಗಿ ನುಚ್ಚುನೂರಾಗಿದೆ. ಆದರೆ ಮ್ಯಾರೇಜ್ ಆರ್ ಮೇಡ್ ಇನ್ ಹೆವೆನ್ ಅನ್ನೋ ರೀತಿ ಲಾಕ್​ಡೌನ್ ನಡುವೆಯೂ ಮದುವೆ ಕಾರ್ಯಗಳು ನಡೆಯುತ್ತಿವೆ.

ಇದಕ್ಕೆ ಸಾಕ್ಷಿಯಾಗಿ ಇಂದು ಅಂಬಾರಿ, ಅದ್ದೂರಿ, ರಾಟೆ, ಐರಾವತ ಮತ್ತು ಕಿಸ್ ಚಿತ್ರಗಳ ನಿರ್ದೇಶಕ ಎ.ಪಿ ಅರ್ಜುನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನ್ನಪೂರ್ಣ ಅವರ ಜೊತೆ ಮನೆಯಂಗಳದಲ್ಲೇ ಸಿಂಪಲ್ಲಾಗಿ ಸಪ್ತಪದಿ ತುಳಿದಿದ್ದಾರೆ.  ಲಾಕ್​ಡೌನ್ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಬಹುತೇಕ ಕಲಾವಿದರು ಭಾಗಿಯಾಲು ಸಾಧ್ಯವಾಗಿಲ್ಲದಿದ್ದರೂ ಧ್ರುವ ಸರ್ಜಾ, ಹರಿಸಂತು, ಕಿಸ್ ಚಿತ್ರದ ನಾಯಕ ವಿರಾಟ್ ಸೇರಿದಂತೆ ಅರ್ಜುನ್ ಆಪ್ತ ಗೆಳೆಯರ ಬಳಗ ವಿವಾಹದಲ್ಲಿ ಭಾಗಿಯಾಗಿದ್ದರು.

Published On - 11:10 am, Sun, 10 May 20

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?