AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎ.ಪಿ ಅರ್ಜುನ್

ಬೆಂಗಳೂರು: ಅದ್ದೂರಿಯಾಗಿ ಮದುವೆ ಮಾಡ್ಕೋಬೇಕು ಎಂದು ಕನಸು ಕಂಡಿದ್ದ ಎಷ್ಟೋ ಮಂದಿಯ ಕನಸು ಹೆಮ್ಮಾರಿ ಕೊರೊನಾ ವೈರಸ್​ನಿಂದಾಗಿ ನುಚ್ಚುನೂರಾಗಿದೆ. ಆದರೆ ಮ್ಯಾರೇಜ್ ಆರ್ ಮೇಡ್ ಇನ್ ಹೆವೆನ್ ಅನ್ನೋ ರೀತಿ ಲಾಕ್​ಡೌನ್ ನಡುವೆಯೂ ಮದುವೆ ಕಾರ್ಯಗಳು ನಡೆಯುತ್ತಿವೆ. ಇದಕ್ಕೆ ಸಾಕ್ಷಿಯಾಗಿ ಇಂದು ಅಂಬಾರಿ, ಅದ್ದೂರಿ, ರಾಟೆ, ಐರಾವತ ಮತ್ತು ಕಿಸ್ ಚಿತ್ರಗಳ ನಿರ್ದೇಶಕ ಎ.ಪಿ ಅರ್ಜುನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನ್ನಪೂರ್ಣ ಅವರ ಜೊತೆ ಮನೆಯಂಗಳದಲ್ಲೇ ಸಿಂಪಲ್ಲಾಗಿ ಸಪ್ತಪದಿ ತುಳಿದಿದ್ದಾರೆ.  ಲಾಕ್​ಡೌನ್ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಬಹುತೇಕ ಕಲಾವಿದರು […]

ಲಾಕ್​ಡೌನ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎ.ಪಿ ಅರ್ಜುನ್
ಸಾಧು ಶ್ರೀನಾಥ್​
|

Updated on:May 10, 2020 | 11:23 AM

Share

ಬೆಂಗಳೂರು: ಅದ್ದೂರಿಯಾಗಿ ಮದುವೆ ಮಾಡ್ಕೋಬೇಕು ಎಂದು ಕನಸು ಕಂಡಿದ್ದ ಎಷ್ಟೋ ಮಂದಿಯ ಕನಸು ಹೆಮ್ಮಾರಿ ಕೊರೊನಾ ವೈರಸ್​ನಿಂದಾಗಿ ನುಚ್ಚುನೂರಾಗಿದೆ. ಆದರೆ ಮ್ಯಾರೇಜ್ ಆರ್ ಮೇಡ್ ಇನ್ ಹೆವೆನ್ ಅನ್ನೋ ರೀತಿ ಲಾಕ್​ಡೌನ್ ನಡುವೆಯೂ ಮದುವೆ ಕಾರ್ಯಗಳು ನಡೆಯುತ್ತಿವೆ.

ಇದಕ್ಕೆ ಸಾಕ್ಷಿಯಾಗಿ ಇಂದು ಅಂಬಾರಿ, ಅದ್ದೂರಿ, ರಾಟೆ, ಐರಾವತ ಮತ್ತು ಕಿಸ್ ಚಿತ್ರಗಳ ನಿರ್ದೇಶಕ ಎ.ಪಿ ಅರ್ಜುನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನ್ನಪೂರ್ಣ ಅವರ ಜೊತೆ ಮನೆಯಂಗಳದಲ್ಲೇ ಸಿಂಪಲ್ಲಾಗಿ ಸಪ್ತಪದಿ ತುಳಿದಿದ್ದಾರೆ.  ಲಾಕ್​ಡೌನ್ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಬಹುತೇಕ ಕಲಾವಿದರು ಭಾಗಿಯಾಲು ಸಾಧ್ಯವಾಗಿಲ್ಲದಿದ್ದರೂ ಧ್ರುವ ಸರ್ಜಾ, ಹರಿಸಂತು, ಕಿಸ್ ಚಿತ್ರದ ನಾಯಕ ವಿರಾಟ್ ಸೇರಿದಂತೆ ಅರ್ಜುನ್ ಆಪ್ತ ಗೆಳೆಯರ ಬಳಗ ವಿವಾಹದಲ್ಲಿ ಭಾಗಿಯಾಗಿದ್ದರು.

Published On - 11:10 am, Sun, 10 May 20

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?