ಲಾಕ್​ಡೌನ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎ.ಪಿ ಅರ್ಜುನ್

ಬೆಂಗಳೂರು: ಅದ್ದೂರಿಯಾಗಿ ಮದುವೆ ಮಾಡ್ಕೋಬೇಕು ಎಂದು ಕನಸು ಕಂಡಿದ್ದ ಎಷ್ಟೋ ಮಂದಿಯ ಕನಸು ಹೆಮ್ಮಾರಿ ಕೊರೊನಾ ವೈರಸ್​ನಿಂದಾಗಿ ನುಚ್ಚುನೂರಾಗಿದೆ. ಆದರೆ ಮ್ಯಾರೇಜ್ ಆರ್ ಮೇಡ್ ಇನ್ ಹೆವೆನ್ ಅನ್ನೋ ರೀತಿ ಲಾಕ್​ಡೌನ್ ನಡುವೆಯೂ ಮದುವೆ ಕಾರ್ಯಗಳು ನಡೆಯುತ್ತಿವೆ. ಇದಕ್ಕೆ ಸಾಕ್ಷಿಯಾಗಿ ಇಂದು ಅಂಬಾರಿ, ಅದ್ದೂರಿ, ರಾಟೆ, ಐರಾವತ ಮತ್ತು ಕಿಸ್ ಚಿತ್ರಗಳ ನಿರ್ದೇಶಕ ಎ.ಪಿ ಅರ್ಜುನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನ್ನಪೂರ್ಣ ಅವರ ಜೊತೆ ಮನೆಯಂಗಳದಲ್ಲೇ ಸಿಂಪಲ್ಲಾಗಿ ಸಪ್ತಪದಿ ತುಳಿದಿದ್ದಾರೆ.  ಲಾಕ್​ಡೌನ್ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಬಹುತೇಕ ಕಲಾವಿದರು […]

ಲಾಕ್​ಡೌನ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎ.ಪಿ ಅರ್ಜುನ್
ಸಾಧು ಶ್ರೀನಾಥ್​

Updated on: May 10, 2020 | 11:23 AM

ಬೆಂಗಳೂರು: ಅದ್ದೂರಿಯಾಗಿ ಮದುವೆ ಮಾಡ್ಕೋಬೇಕು ಎಂದು ಕನಸು ಕಂಡಿದ್ದ ಎಷ್ಟೋ ಮಂದಿಯ ಕನಸು ಹೆಮ್ಮಾರಿ ಕೊರೊನಾ ವೈರಸ್​ನಿಂದಾಗಿ ನುಚ್ಚುನೂರಾಗಿದೆ. ಆದರೆ ಮ್ಯಾರೇಜ್ ಆರ್ ಮೇಡ್ ಇನ್ ಹೆವೆನ್ ಅನ್ನೋ ರೀತಿ ಲಾಕ್​ಡೌನ್ ನಡುವೆಯೂ ಮದುವೆ ಕಾರ್ಯಗಳು ನಡೆಯುತ್ತಿವೆ.

ಇದಕ್ಕೆ ಸಾಕ್ಷಿಯಾಗಿ ಇಂದು ಅಂಬಾರಿ, ಅದ್ದೂರಿ, ರಾಟೆ, ಐರಾವತ ಮತ್ತು ಕಿಸ್ ಚಿತ್ರಗಳ ನಿರ್ದೇಶಕ ಎ.ಪಿ ಅರ್ಜುನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನ್ನಪೂರ್ಣ ಅವರ ಜೊತೆ ಮನೆಯಂಗಳದಲ್ಲೇ ಸಿಂಪಲ್ಲಾಗಿ ಸಪ್ತಪದಿ ತುಳಿದಿದ್ದಾರೆ.  ಲಾಕ್​ಡೌನ್ ಹಿನ್ನೆಲೆಯಲ್ಲಿ ಸ್ಯಾಂಡಲ್​ವುಡ್ ಬಹುತೇಕ ಕಲಾವಿದರು ಭಾಗಿಯಾಲು ಸಾಧ್ಯವಾಗಿಲ್ಲದಿದ್ದರೂ ಧ್ರುವ ಸರ್ಜಾ, ಹರಿಸಂತು, ಕಿಸ್ ಚಿತ್ರದ ನಾಯಕ ವಿರಾಟ್ ಸೇರಿದಂತೆ ಅರ್ಜುನ್ ಆಪ್ತ ಗೆಳೆಯರ ಬಳಗ ವಿವಾಹದಲ್ಲಿ ಭಾಗಿಯಾಗಿದ್ದರು.

Published On - 11:10 am, Sun, 10 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us