ಆಕ್ಷನ್ ಥ್ರಿಲ್ಲರ್ ‘ತ್ರಿಕೋನ’ ಮೂಲಕ ಕಂಬ್ಯಾಕ್ ಮಾಡಿದ ಡೈರೆಕ್ಟರ್ ಚಂದ್ರಕಾಂತ್

ಆಕ್ಷನ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ‘ತ್ರಿಕೋನ’ ಚಿತ್ರ ಟ್ರೇಲರ್ ಮೂಲಕ ಸುದ್ದಿಯಲ್ಲಿದೆ. ಚಿತ್ರದ ತಾರಾಬಳಗವೂ ಚಿತ್ರದ ಮತ್ತೊಂದು ಹೈಲೈಟ್.

ಆಕ್ಷನ್ ಥ್ರಿಲ್ಲರ್ ‘ತ್ರಿಕೋನ’ ಮೂಲಕ ಕಂಬ್ಯಾಕ್ ಮಾಡಿದ ಡೈರೆಕ್ಟರ್ ಚಂದ್ರಕಾಂತ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 05, 2022 | 6:04 PM

ಕೊರೋನಾ ಕಾರಣದಿಂದ ಬಿಡುಗಡೆಯಾಗದೇ ಕಾಯುತ್ತಿದ್ದ ಚಿತ್ರಗಳು ಈಗ ಸಾಲು ಸಾಲಾಗಿ ಬಿಡುಗಡೆ ದಿನಾಂಕ ನಿಕ್ಕಿಯಾಗಿಸಿಕೊಂಡು ಚಿತ್ರಮಂದಿರಕ್ಕೆ ಕಾಲಿಡಲು ತುದಿಗಾಲಿನಲ್ಲಿ ನಿಂತಿವೆ. ಪ್ರೇಕ್ಷಕರ ಪ್ರಭುಗಳಿಗಂತೂ ಹಬ್ಬದ ವಾತಾವರಣ ಚಿತ್ರಮಂದಿರದಲ್ಲಿ ನಿರ್ಮಾಣವಾಗಿದೆ. ಒಂದಕ್ಕಿಂತ ಒಂದು ಡಿಫ್ರೆಂಟ್ ಸಬ್ಜೆಕ್ಟ್ ಮೂಲಕ ಪ್ರೇಕ್ಷಕರ ಮನಸೆಳೆಯಲು ಚಿತ್ರತಂಡಗಳು ಸಾಲಗಿ ನಿಂತಿವೆ. ಇವುಗಳಲ್ಲಿ ಮುಂಚೂಣಿಯಲ್ಲಿರುವ ಚಿತ್ರ ‘ತ್ರಿಕೋನ’.

ಆಕ್ಷನ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ‘ತ್ರಿಕೋನ’ ಚಿತ್ರ ಟ್ರೇಲರ್ ಮೂಲಕ ಸುದ್ದಿಯಲ್ಲಿದೆ. ಚಿತ್ರದ ತಾರಾಬಳಗವೂ ಚಿತ್ರದ ಮತ್ತೊಂದು ಹೈಲೈಟ್. ಅಹಂ, ಶಕ್ತಿ, ತಾಳ್ಮೆ  ಸುತ್ತ ಹೆಣೆದಿರೋ ಕಥಾಹಂದರ ಚಿತ್ರದಲ್ಲಿದ್ದು ಮೂರು ವಯೋಮಾನದವರ ಕಥೆ ಇಲ್ಲಿದೆ. ತಾಳ್ಮೆ ಜೀವನದಲ್ಲಿ ಎಷ್ಟು ಮುಖ್ಯ ಅನ್ನೋದನ್ನ ಈ ಚಿತ್ರದ ಮೂಲಕ ಹೇಳಹೊರಟಿದೆ ಚಿತ್ರತಂಡ. ಚಂದ್ರಕಾಂತ್ ಚಿತ್ರದ ಸೂತ್ರಧಾರ. ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಜವಾಬ್ದಾರಿ ವಹಿಸಿಕೊಂಡು ನಿರ್ದೇಶನದ ನೊಗವನ್ನು ಹೊತ್ತಿರೋ ಇವರಿಗೆ ಇದು ಎರಡನೇ ಸಿನಿಮಾ. 143 ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟ ಚಂದ್ರಕಾಂತ್ ಬಿಗ್ ಬ್ರೇಕ್ ಬಳಿಕ ಮತ್ತೆ ಆಕ್ಷನ್ ಕಟ್ ಹೇಳಿರುವ ಸಿನಿಮಾವಿದು. ಚಿತ್ರದ ಕಥೆಗೆ ತಕ್ಕಂತೆ ಅನುಭವಿ ಕಲಾವಿದರನ್ನು ಆಯ್ಕೆ ಮಾಡಿಕೊಂಡು ಗಟ್ಟಿಕಥೆಯನ್ನು ಅಷ್ಟೇ ಸೊಗಸಾಗಿ ತೆರೆ ಮೇಲೆ ತರುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು.

ಚಿತ್ರದ ಕಥೆ ಹಾಗೂ ನಿರ್ಮಾಣದ ರೂವಾರಿ ರಾಜ್ ಶೇಖರ್. ಪೊಲೀಸ್ ಪ್ರಕಿ ಪ್ರೊಡಕ್ಷನ್ಸ್ ಬ್ಯಾನರ್ ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿದೆ. ಜೂಲಿ ಲಕ್ಷ್ಮಿ, ಸುರೇಶ್ ಹೆಬ್ಳಿಕರ್, ಅಚ್ಯುತ್ ಕುಮಾರ್, ಸುಧಾರಾಣಿ, ಮಾರುತೇಶ್, ರಾಜ್ ವೀರ್, ಸಾಧುಕೋಕಿಲ ಚಿತ್ರದ ಮುಖ್ಯ ತಾರಾಬಳಗದಲ್ಲಿದ್ದಾರೆ. ಸುರೇಂದ್ರನಾಥ್ ಸಂಗೀತ, ಜೀವನ್ ಪ್ರಕಾಶ್ ಸಂಕಲನ, ಶ್ರೀನಿವಾಸ್ ವಿನ್ನಕೋಟ ಛಾಯಾಗ್ರಹಣ ಚಿತ್ರಿಕ್ಕಿದೆ. ಸಾಕಷ್ಟು ಇಂಟ್ರಸ್ಟಿಂಗ್ ಫ್ಯಾಕ್ಟರ್ ಒಳಗೊಂಡ ತ್ರಿಕೋನ ಚಿತ್ರ ಏಪ್ರಿಲ್ ನಲ್ಲಿ ತೆರೆಗೆ ಬರಲಿದೆ.

ಇದನ್ನೂ ಓದಿ: ಏಪ್ರಿಲ್​ 1ರ ಬದಲು ಏಪ್ರಿಲ್ 8ಕ್ಕೆ ‘ತ್ರಿಕೋನ’ ಸಿನಿಮಾ; ಚಿತ್ರದ ಬಗ್ಗೆ ಸುಚೇಂದ್ರ ಪ್ರಸಾದ್ ಮಾತು

‘ತ್ರಿಕೋನ’ ಚಿತ್ರದಲ್ಲಿ ಪಲ್ಲವಿ ಅನುಪಲ್ಲವಿ ತಾರಾ ಜೋಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ