AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂದೀಪ್​ ಪಾಟೀಲ್ ಮೇಲೆ ವಿಶ್ವಾಸವಿದೆ, ತನಿಖೆ ಮಾಡೋಕೆ ಬಿಡಿ.. ಚಿತ್ರರಂಗಕ್ಕೇ ಒಳ್ಳೆದಾಗುತ್ತೆ’

ಬೆಂಗಳೂರು: CCB ವಿಚಾರಣೆ ಮುಗಿಸಿ ಹೊರಬಂದ ಇಂದ್ರಜಿತ್ ಲಂಕೇಶ್ ಸಿಸಿಬಿ ವಿಚಾರಣೆ ಬಗ್ಗೆ ನಾನು ಏನನ್ನೂ ಹೇಳಲಾಗುವುದಿಲ್ಲ. ಸಂದೀಪ್​ ಪಾಟೀಲ್ ತಂಡದ ಮೇಲೆ ನನಗೆ ಪೂರ್ಣ ವಿಶ್ವಾಸವಿದೆ. ಕೆಲವು ಸ್ಪಷ್ಟನೆ ಕೋರಿದ್ದ ಹಿನ್ನೆಲೆ ಬಂದು ಸ್ಪಷ್ಟನೆ ನೀಡಿದ್ದೇನೆ. ಈ ಪ್ರಕರಣದಲ್ಲಿ ನಾನು ಒಬ್ಬ ಮೆಸೇಂಜರ್​ ಅಷ್ಟೇ ಎಂದು ಇಂದ್ರಜಿತ್ ಪ್ರತಿಕ್ರಿಯಿಸಿದ್ದಾರೆ. ನಾನು ಕೆಲವೊಂದು ಸ್ಪಷ್ಟನೆ ನೀಡಬೇಕಿತ್ತು, ಅದನ್ನ ನೀಡಿದ್ದೇನೆ. CCB ಅಧಿಕಾರಿಗಳಿಗೆ ಸ್ಪಷ್ಟನೆ ನೀಡಿದ್ದೇನೆ ಅಂತಾ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. CCB ಅಧಿಕಾರಿಗಳು ಅವರ ಕೆಲಸ ಅವರು […]

‘ಸಂದೀಪ್​ ಪಾಟೀಲ್ ಮೇಲೆ ವಿಶ್ವಾಸವಿದೆ, ತನಿಖೆ ಮಾಡೋಕೆ ಬಿಡಿ.. ಚಿತ್ರರಂಗಕ್ಕೇ ಒಳ್ಳೆದಾಗುತ್ತೆ’
KUSHAL V
| Updated By: ಸಾಧು ಶ್ರೀನಾಥ್​|

Updated on:Sep 03, 2020 | 1:31 PM

Share

ಬೆಂಗಳೂರು: CCB ವಿಚಾರಣೆ ಮುಗಿಸಿ ಹೊರಬಂದ ಇಂದ್ರಜಿತ್ ಲಂಕೇಶ್ ಸಿಸಿಬಿ ವಿಚಾರಣೆ ಬಗ್ಗೆ ನಾನು ಏನನ್ನೂ ಹೇಳಲಾಗುವುದಿಲ್ಲ. ಸಂದೀಪ್​ ಪಾಟೀಲ್ ತಂಡದ ಮೇಲೆ ನನಗೆ ಪೂರ್ಣ ವಿಶ್ವಾಸವಿದೆ. ಕೆಲವು ಸ್ಪಷ್ಟನೆ ಕೋರಿದ್ದ ಹಿನ್ನೆಲೆ ಬಂದು ಸ್ಪಷ್ಟನೆ ನೀಡಿದ್ದೇನೆ. ಈ ಪ್ರಕರಣದಲ್ಲಿ ನಾನು ಒಬ್ಬ ಮೆಸೇಂಜರ್​ ಅಷ್ಟೇ ಎಂದು ಇಂದ್ರಜಿತ್ ಪ್ರತಿಕ್ರಿಯಿಸಿದ್ದಾರೆ.

ನಾನು ಕೆಲವೊಂದು ಸ್ಪಷ್ಟನೆ ನೀಡಬೇಕಿತ್ತು, ಅದನ್ನ ನೀಡಿದ್ದೇನೆ. CCB ಅಧಿಕಾರಿಗಳಿಗೆ ಸ್ಪಷ್ಟನೆ ನೀಡಿದ್ದೇನೆ ಅಂತಾ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. CCB ಅಧಿಕಾರಿಗಳು ಅವರ ಕೆಲಸ ಅವರು ಮಾಡುತ್ತಿದ್ದಾರೆ. ಅವರನ್ನು ತನಿಖೆ ಮಾಡುವುದಕ್ಕೆ ಬಿಡಿ ಇದರಿಂದ ಕನ್ನಡ ಚಿತ್ರರಂಗಕ್ಕೆ ಒಳ್ಳೆಯದಾಗಲಿದೆ ಅಂತಾ ಇಂದ್ರಜಿತ್ ಲಂಕೇಶ್ ಇಂದ್ರಜಿತ್ ಹೇಳಿದ್ದಾರೆ.

ನನಗೆ ಮತ್ತಷ್ಟು ಮಾಹಿತಿ ದೊರೆತರೆ ಅದನ್ನ CCB ಗೆ ನೀಡುತ್ತೇನೆ. ಕನ್ನಡ ಚಿತ್ರರಂಗಕ್ಕೆ ನಾನು ಏನು ಮಾಡಿದ್ದೇನೆಂದು ಜನರಿಗೆ ಗೊತ್ತು. ನಾನು CCB ಗೆ ಏನು ನೀಡಿದ್ದೇನೆಂದು ಹೇಳುವುದಕ್ಕೆ ಆಗಲ್ಲ. ಸಿಸಿಬಿಯವರು ಮಾಹಿತಿ ನೀಡುವುದಾದರೆ ಕೇಳಿ ತಿಳಿದುಕೊಳ್ಳಿ. ಮೊನ್ನೆ ನೀಡಿದ್ದ ಮಾಹಿತಿಗೆ ಇಂದು ಸ್ಪಷ್ಟನೆ ನೀಡಿದ್ದೇನೆ ಅಷ್ಟೇ ಎಂದು ತಿಳಿಸಿದರು.

CCB ವಿಚಾರಣೆಗೆ ಸಹಕಾರ ನೀಡಿರುವುದಕ್ಕೆ ಖುಷಿ ಇದೆ. ನಾನು ಮಾಹಿತಿ ನೀಡಿದ್ದೇನೆ, ದಾಖಲೆ ನೀಡಿದ್ದೇನೆ. ಸಿಸಿಬಿ ಅಧಿಕಾರಿಗಳು ನೀಡುವ ಹೇಳಿಕೆ ಒಪ್ಪಿಕೊಳ್ಳುತ್ತೇನೆ. ಕನ್ನಡ ಚಿತ್ರರಂಗವನ್ನು ಸ್ವಚ್ಛಗೊಳಿಸುವುದು ನನಗೆ ಮುಖ್ಯ. ನಾನು ನಟ, ನಟಿಯರ ಬಗ್ಗೆ ಮಾಹಿತಿ ನೀಡಿದ್ದೇನಾ, ಇಲ್ವಾ.ಇದರ ಬಗ್ಗೆ ನಾನು ಮಾಹಿತಿಯನ್ನು ನೀಡುವುದಕ್ಕೆ ಆಗಲ್ಲ ಎಂದು CCB ವಿಚಾರಣೆ ಬಳಿಕ ಇಂದ್ರಜಿತ್ ಲಂಕೇಶ್ ಹೇಳಿಕೆ ನೀಡಿದ್ದಾರೆ.

Published On - 12:59 pm, Thu, 3 September 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ